6
  • Latest
Vijay Mallya Airlines scam: Naval Commandant's account also affected!

ಫೋನ್ ಪೇ: ಶಿರಸಿ ಶಿಕ್ಷಕನ ಖಾತೆ ಖಾಲಿ ಖಾಲಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೋನ್ ಪೇ: ಶಿರಸಿ ಶಿಕ್ಷಕನ ಖಾತೆ ಖಾಲಿ ಖಾಲಿ!

AchyutKumar by AchyutKumar
June 20, 2025
in ಸ್ಥಳೀಯ
Vijay Mallya Airlines scam: Naval Commandant's account also affected!
advt advt advt
ADVERTISEMENT

ಸಂಬಳ ಪಡೆಯುವ ಶಿಕ್ಷಕನಿಗೆ ಬ್ಯಾಂಕ್ ಖಾತೆ ಅಪ್ಡೇಟ್ ಮಾಡುವುದಾಗಿ ನಂಬಿಸಿದ ಸೈಬರ್ ವಂಚಕರು 70 ಸಾವಿರ ರೂ ಲಪಟಾಯಿಸಿದ್ದಾರೆ. SBI ಬ್ಯಾಂಕ್ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ನಂಬಿದ ಶಿಕ್ಷಕ ಸುರೇಶ ಶೆಟ್ಟಿ ಬ್ಯಾಂಕ್ ಖಾತೆ ಖಾಲಿ ಮಾಡಿಕೊಂಡಿದ್ದಾರೆ!

ಶಿರಸಿಯ ಶಾಲ್ಮಲಾ ಮಹಿಳಾ ವಸತಿ ನಿಲಯದಲ್ಲಿ ಸುರೇಶ ಶೆಟ್ಟಿ ಅವರು ಶಿಕ್ಷಕರಾಗಿದ್ದಾರೆ. ಯಲ್ಲಾಪುರ ನಾಕಾ ಬಳಿ ಅವರು ವಾಸವಾಗಿದ್ದು, ಜೂನ್ 16ರಂದು ಎಸ್ ಬಿ ಐ ಬ್ಯಾಂಕ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡವರೊಬ್ಬರು ಅವರಿಗೆ ಫೋನ್ ಮಾಡಿದ್ದಾರೆ. `ನಿಮ್ಮ ಸ್ಯಾಲರಿ ಖಾತೆ ಅಪ್ಡೇಟ್ ಮಾಡಬೇಕು’ ಎಂದು ಫೋನ್ ಮಾಡಿದವರು ಹೇಳಿದಾಗ ಸುರೇಶ ಶೆಟ್ಟಿ ಅವರು ತಲೆ ಅಲ್ಲಾಡಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಫೋನ್ ಮಾಡಿದ ವ್ಯಕ್ತಿ ಹೇಳಿದ ಪ್ರಕಾರ ಫೋನ್ ಪೇ ತೆರೆದಿದ್ದು, ಅಲ್ಲಿ ವಂಚಕರ ಯುಪಿಐ ಐಡಿ ಟೈಪ್ ಮಾಡಿದ್ದಾರೆ. ಅದಾದ ನಂತರ ತಮ್ಮ ಖಾತೆಯಲ್ಲಿದ್ದ 70 ಸಾವಿರ ರೂ ಹಣವನ್ನು ವಂಚಕರ ಖಾತೆಗೆ ಜಮಾ ಮಾಡಿದ್ದಾರೆ. ಜೊತೆಗೆ ಅವರು ಹೇಳಿದ ಪ್ರಕಾರ ಹಣ ಜಮಾ ಆದ ಸ್ಕಿçÃನ್‌ಶಾಟ್’ನ್ನು ಅವರ ಫೋನಿಗೆ ಕಳುಹಿಸಿದ್ದಾರೆ. 70 ಸಾವಿರ ಪಾವತಿ ನಂತರವೂ ಬ್ಯಾಂಕ್ ಅಕೊಂಟ್ ಅಪ್ಡೇಟ್ ಆಗದ ಕಾರಣ ಮತ್ತೆ ಆ ಫೋನ್ ನಂಗೆ ಕರೆ ಮಾಡಿದ್ದಾರೆ.

Advertisement. Scroll to continue reading.

ಆಗ, ಫೋನ್ ರಿಸಿವ್ ಮಾಡಿದ ಸಿಬ್ಬಂದಿ ಎಸ್‌ಬಿಐ ಬ್ಯಾಂಕಿನವರಲ್ಲ ಎಂದು ಗೊತ್ತಾಗಿದೆ. 70 ಸಾವಿರ ಮರಳಿಸುವಂತೆ ಕೇಳಿಕೊಂಡರೂ ಹಣ ಕೊಡದ ಕಾರಣ ಸುರೇಶ ಶೆಟ್ಟಿ ಅವರು ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ರಿಕ್ರಿಯೇಶನ್ ಕ್ಲಬ್ ಹೆಸರಿನಲ್ಲಿ ಜೂಜಾಟ: 25 ಜನರ ವಿರುದ್ಧ ಕಾನೂನು ಕ್ರಮ

Next Post

ಸಿದ್ದಾಪುರ: ಹಳೆ ದ್ವೇಷ.. ಹೊಸ ಹೊಡೆದಾಟ!

Next Post
Movie song at Devi Utsav: Stabbed with a knife because the song stopped!

ಸಿದ್ದಾಪುರ: ಹಳೆ ದ್ವೇಷ.. ಹೊಸ ಹೊಡೆದಾಟ!

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

Useful information All these doctors in Sirsi are dangerous!

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.