6
  • Latest
ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

AchyutKumar by AchyutKumar
in ಸ್ಥಳೀಯ
ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಯಲ್ಲಾಪುರದ ತೆಂಗನಗೇರಿ ಬಳಿ ಕಾರು ಹಾಗೂ ಬುಲೇರೋ ನಡುವೆ ಅಪಘಾತ ನಡೆದಿದ್ದು, ಯುವಕನೊಬ್ಬನ ಸಾವಾಗಿದೆ.

ADVERTISEMENT

ಇಂಡಿಯನ್ ಒವರ್ ಸೀಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ದವಲ್ ಹೊರಾ (23) ಸಾವನಪ್ಪಿದವರು. ಕಲಘಟಗಿ ಮೂಲದ ಮಡಕಿ ಹೊನ್ನಳ್ಳಿಯ ದವಲ್ ಹೊರಾ ಅವರು ಕಲಘಟಗಿ ಶಾಖೆಯ ಬ್ಯಾಂಕಿನಲ್ಲಿ ಕೆಲಸಕ್ಕಿದ್ದರು. ಬ್ಯಾಂಕಿನ ಸಹದ್ಯೋಗಿಗಳ ಜೊತೆ ಶುಕ್ರವಾರ ಯಲ್ಲಾಪುರಕ್ಕೆ ಆಗಮಿಸಿದ್ದರು. ಮರಳಿ ಹುಬ್ಬಳ್ಳಿ ಕಡೆ ಹೋಗುವಾಗ ಬುಲೆರೋ ಗಾಡಿಗೆ ಬ್ಯಾಂಕಿನವರು ಇದ್ದ ಕಾರು ಡಿಕ್ಕಿಯಾಗಿದೆ.

ಯಲ್ಲಾಪುರದ ಕಡೆ ಬರುತ್ತಿದ್ದ ಬುಲೇರೋ ವಾಹನದಲ್ಲಿ ಸಿಂಟೆಕ್ಸ್, ಕಬ್ಬಿಣದ ಶೀಟ್ ಮತ್ತು ಕಬ್ಬಿಣದ ಪೈಪುಗಳಿದ್ದವು. ಕಬ್ಬಿಣದ ಪೈಪು ದವಲ್ ಹೊರಾ ಅವರ ಎದೆಗೆ ಚುಚ್ಚಿದ್ದರಿಂದ ಈ ಸಾವು ಸಂಭವಿಸಿದೆ. ಅಪಘಾತದ ರಭಸಕ್ಕೆ ಬೊಲೆರೊ ವಾಹನದಲಿದ್ದ ಶೀಟು ಕಬ್ಬಿಣದ ಪೈಪುಗಳು ಚಲ್ಲಾಪಿಲ್ಲಿಯಾದವು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಸಿದ್ದಾಪುರ: ಹಳೆ ದ್ವೇಷ.. ಹೊಸ ಹೊಡೆದಾಟ!

Next Post

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

Next Post
Useful information All these doctors in Sirsi are dangerous!

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ