6
  • Latest
ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ | ಎದೆಗೆ ನಾಟಿದ ಕಬ್ಬಿಣದ ರಾಡು: ಬ್ಯಾಂಕ್ ಉದ್ಯೋಗಿ ಮರಣ

AchyutKumar by AchyutKumar
June 20, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ತೆಂಗನಗೇರಿ ಬಳಿ ಕಾರು ಹಾಗೂ ಬುಲೇರೋ ನಡುವೆ ಅಪಘಾತ ನಡೆದಿದ್ದು, ಯುವಕನೊಬ್ಬನ ಸಾವಾಗಿದೆ.

Advertisement. Scroll to continue reading.

ಇಂಡಿಯನ್ ಒವರ್ ಸೀಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ದವಲ್ ಹೊರಾ (23) ಸಾವನಪ್ಪಿದವರು. ಕಲಘಟಗಿ ಮೂಲದ ಮಡಕಿ ಹೊನ್ನಳ್ಳಿಯ ದವಲ್ ಹೊರಾ ಅವರು ಕಲಘಟಗಿ ಶಾಖೆಯ ಬ್ಯಾಂಕಿನಲ್ಲಿ ಕೆಲಸಕ್ಕಿದ್ದರು. ಬ್ಯಾಂಕಿನ ಸಹದ್ಯೋಗಿಗಳ ಜೊತೆ ಶುಕ್ರವಾರ ಯಲ್ಲಾಪುರಕ್ಕೆ ಆಗಮಿಸಿದ್ದರು. ಮರಳಿ ಹುಬ್ಬಳ್ಳಿ ಕಡೆ ಹೋಗುವಾಗ ಬುಲೆರೋ ಗಾಡಿಗೆ ಬ್ಯಾಂಕಿನವರು ಇದ್ದ ಕಾರು ಡಿಕ್ಕಿಯಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಯಲ್ಲಾಪುರದ ಕಡೆ ಬರುತ್ತಿದ್ದ ಬುಲೇರೋ ವಾಹನದಲ್ಲಿ ಸಿಂಟೆಕ್ಸ್, ಕಬ್ಬಿಣದ ಶೀಟ್ ಮತ್ತು ಕಬ್ಬಿಣದ ಪೈಪುಗಳಿದ್ದವು. ಕಬ್ಬಿಣದ ಪೈಪು ದವಲ್ ಹೊರಾ ಅವರ ಎದೆಗೆ ಚುಚ್ಚಿದ್ದರಿಂದ ಈ ಸಾವು ಸಂಭವಿಸಿದೆ. ಅಪಘಾತದ ರಭಸಕ್ಕೆ ಬೊಲೆರೊ ವಾಹನದಲಿದ್ದ ಶೀಟು ಕಬ್ಬಿಣದ ಪೈಪುಗಳು ಚಲ್ಲಾಪಿಲ್ಲಿಯಾದವು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ShareSendTweetShare
ADVERTISEMENT
Previous Post

ಸಿದ್ದಾಪುರ: ಹಳೆ ದ್ವೇಷ.. ಹೊಸ ಹೊಡೆದಾಟ!

Next Post

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

Next Post
Useful information All these doctors in Sirsi are dangerous!

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

Shirur Hill The soil of the mound remains deep in the Ganga River!

ಶಿರೂರು ಗುಡ್ಡ: ಗಂಗಾವಳಿ ಆಳದಲ್ಲಿಯೇ ಉಳಿದ ದಿಬ್ಬದ ಮಣ್ಣು!

Forest Rights Center's refusal to simplify the law Letter from activist to Chief Minister

ಅರಣ್ಯ ಹಕ್ಕು | ಕಾಯ್ದೆ ಸರಳೀಕರಣಕ್ಕೆ ಕೇಂದ್ರದ ನಕಾರ: ಹೋರಾಟಗಾರನಿಂದ ಮುಖ್ಯಮಂತ್ರಿಗೆ ಪತ್ರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.