6
  • Latest

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

ಚಿಣ್ಣರ ಆರೋಗ್ಯದ ಬಗ್ಗೆ ಇಲ್ಲ ಕಾಳಜಿ | ಗ್ರಾ ಪಂ ಬೇಜವಬ್ದಾರಿಗೆ ಮಕ್ಕಳ ಆರೋಗ್ಯ ಹಾಳು

AchyutKumar by AchyutKumar
in ರಾಜ್ಯ
advt advt advt
ADVERTISEMENT

ಗೋಕರ್ಣದ ತಲಗೇರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮಳೆ ನೀರು ಕುಡಿದು ದಾಹ ತಣಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಅಡುಗೆಗೆ ಸಹ ಹಂಚಿನಿoದ ತೊಟ್ಟಿಕ್ಕುವ ನೀರನ್ನು ಹಿಡಿದು ಬಳಸಲಾಗುತ್ತಿದೆ.
ಗ್ರಾಮ ಪಂಚಾಯತದಿoದ ಈ ಶಾಲೆಗೆ ಜಲಜೀವನ್ ಮಿಷಯ್ ಯೋಜನೆ ಅಡಿ ನೀರಿನ ಸಂಪರ್ಕ ನೀಡಲಾಗಿದೆ. ಆದರೆ, ಶಾಲೆ ಶುರುವಾಗಿ ತಿಂಗಳು ಕಳೆದರೂ ಒಂದು ಹನಿ ನೀರನ್ನು ಪೂರೈಸಿಲ್ಲ. ಹೀಗಾಗಿ ಪುಟ್ಟ ಮಕ್ಕಳು ನೇರವಾಗಿ ಮಳೆ ನೀರಿಗೆ ಮೊರೆ ಹೋಗಿದ್ದಾರೆ.
ಶಾಲೆಯ ಆವರಣದಲ್ಲಿ ಪಾತ್ರೆಯನ್ನು ಇರಿಸಲಾಗಿದ್ದು, ಅದರಲ್ಲಿ ಛಾವಣಿಯಿಂದ ಬೀಳುವ ಮಳೆ ನೀರು ಸಂಗ್ರಹವಾಗುತ್ತದೆ. ಕೈ ಮತ್ತು ಪಾತ್ರೆ ತೊಳೆಯುವುದರ ಜೊತೆ ಅಡುಗೆಗೆ ಸಹ ಇದೇ ನೀರು ಅನಿವಾರ್ಯವಾಗಿದೆ. ನೀರು ಪೂರೈಕೆಯ ಬಗ್ಗೆ ಗ್ರಾಮ ಪಂಚಾಯತದವರನ್ನು ಪ್ರಶ್ನಿಸಿದರೆ `ಪೈಪ್ ಲೈನ್ ಹಾಳಾದರೆ ನಾವೇನು ಮಾಡಬೇಕು?’ ಎಂದು ಮರುಪ್ರಶ್ನೆ ಹಾಕುತ್ತಾರೆ.

Advertisement. Scroll to continue reading.

ಮಕ್ಕಳಿಗೆ ನೀರು ಕುಡಿಸಿದ ಗ್ರಾ ಪಂ:
ಬುಧವಾರ ಸಂಜೆಯ ಹೊತ್ತಿಗೆ ಹಾಳಾಗಿದ್ದ ಪೈಪ್ ಸರಿಪಡಿಸಿ ಶಾಲೆಗೆ ನೀರು ಪೂರೈಕೆ ಮಾಡಲಾಗಿದೆ. ಗ್ರಾಮ ಪಂಚಾಯತ ಅಧಿಕಾರಿಗಳು ಆಗಮಿಸಿ, ನೀರು ಒದಗಿಸಿದರು

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಇದು ಒಂದು `ಉಗಿದು ಉಪ್ಪಿನಕಾಯಿ’ ಹಾಕಿದದವರ ಕಥೆ

Next Post

ಅಂಕೋಲಿಗರಿಗೆ ಅತೃಪ್ತ ಆತ್ಮಗಳ ಕಾಟ!

Next Post

ಅಂಕೋಲಿಗರಿಗೆ ಅತೃಪ್ತ ಆತ್ಮಗಳ ಕಾಟ!

ಮರಳಿ ಬಾರದ ಲೋಕಕ್ಕೆ ತೆರಳಿದ ಹೆಸ್ಕಾಂ ಸಿಬ್ಬಂದಿ

ಕಾರು ಖರೀದಿ ನೆಪ: ಡಿಸಿಸಿ ಬ್ಯಾಂಕಿಗೆ ಪಂಗನಾಮ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.