6
  • Latest

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಕ್ಕಳ ಊಟಕ್ಕೆ ಮಳೆ ನೀರೇ ಗತಿ!

ಚಿಣ್ಣರ ಆರೋಗ್ಯದ ಬಗ್ಗೆ ಇಲ್ಲ ಕಾಳಜಿ | ಗ್ರಾ ಪಂ ಬೇಜವಬ್ದಾರಿಗೆ ಮಕ್ಕಳ ಆರೋಗ್ಯ ಹಾಳು

AchyutKumar by AchyutKumar
in ರಾಜ್ಯ

ಗೋಕರ್ಣದ ತಲಗೇರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮಳೆ ನೀರು ಕುಡಿದು ದಾಹ ತಣಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಅಡುಗೆಗೆ ಸಹ ಹಂಚಿನಿoದ ತೊಟ್ಟಿಕ್ಕುವ ನೀರನ್ನು ಹಿಡಿದು ಬಳಸಲಾಗುತ್ತಿದೆ.
ಗ್ರಾಮ ಪಂಚಾಯತದಿoದ ಈ ಶಾಲೆಗೆ ಜಲಜೀವನ್ ಮಿಷಯ್ ಯೋಜನೆ ಅಡಿ ನೀರಿನ ಸಂಪರ್ಕ ನೀಡಲಾಗಿದೆ. ಆದರೆ, ಶಾಲೆ ಶುರುವಾಗಿ ತಿಂಗಳು ಕಳೆದರೂ ಒಂದು ಹನಿ ನೀರನ್ನು ಪೂರೈಸಿಲ್ಲ. ಹೀಗಾಗಿ ಪುಟ್ಟ ಮಕ್ಕಳು ನೇರವಾಗಿ ಮಳೆ ನೀರಿಗೆ ಮೊರೆ ಹೋಗಿದ್ದಾರೆ.
ಶಾಲೆಯ ಆವರಣದಲ್ಲಿ ಪಾತ್ರೆಯನ್ನು ಇರಿಸಲಾಗಿದ್ದು, ಅದರಲ್ಲಿ ಛಾವಣಿಯಿಂದ ಬೀಳುವ ಮಳೆ ನೀರು ಸಂಗ್ರಹವಾಗುತ್ತದೆ. ಕೈ ಮತ್ತು ಪಾತ್ರೆ ತೊಳೆಯುವುದರ ಜೊತೆ ಅಡುಗೆಗೆ ಸಹ ಇದೇ ನೀರು ಅನಿವಾರ್ಯವಾಗಿದೆ. ನೀರು ಪೂರೈಕೆಯ ಬಗ್ಗೆ ಗ್ರಾಮ ಪಂಚಾಯತದವರನ್ನು ಪ್ರಶ್ನಿಸಿದರೆ `ಪೈಪ್ ಲೈನ್ ಹಾಳಾದರೆ ನಾವೇನು ಮಾಡಬೇಕು?’ ಎಂದು ಮರುಪ್ರಶ್ನೆ ಹಾಕುತ್ತಾರೆ.

ADVERTISEMENT

ಮಕ್ಕಳಿಗೆ ನೀರು ಕುಡಿಸಿದ ಗ್ರಾ ಪಂ:
ಬುಧವಾರ ಸಂಜೆಯ ಹೊತ್ತಿಗೆ ಹಾಳಾಗಿದ್ದ ಪೈಪ್ ಸರಿಪಡಿಸಿ ಶಾಲೆಗೆ ನೀರು ಪೂರೈಕೆ ಮಾಡಲಾಗಿದೆ. ಗ್ರಾಮ ಪಂಚಾಯತ ಅಧಿಕಾರಿಗಳು ಆಗಮಿಸಿ, ನೀರು ಒದಗಿಸಿದರು

Advertisement. Scroll to continue reading.
Advertisement. Scroll to continue reading.
Previous Post

ಇದು ಒಂದು `ಉಗಿದು ಉಪ್ಪಿನಕಾಯಿ’ ಹಾಕಿದದವರ ಕಥೆ

Next Post

ಅಂಕೋಲಿಗರಿಗೆ ಅತೃಪ್ತ ಆತ್ಮಗಳ ಕಾಟ!

Next Post

ಅಂಕೋಲಿಗರಿಗೆ ಅತೃಪ್ತ ಆತ್ಮಗಳ ಕಾಟ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ