6
  • Latest
Wild animal approaches house Deadly attack on fence builder

ಮನೆ ಬಳಿ ಬಂದ ಕಾಡುಪ್ರಾಣಿ: ಬೇಲಿ ನಿರ್ಮಾಣ ಮಾಡುವವನ ಮೇಲೆ ಮಾರಣಾಂತಿಕ ದಾಳಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಬಳಿ ಬಂದ ಕಾಡುಪ್ರಾಣಿ: ಬೇಲಿ ನಿರ್ಮಾಣ ಮಾಡುವವನ ಮೇಲೆ ಮಾರಣಾಂತಿಕ ದಾಳಿ

AchyutKumar by AchyutKumar
in ಸ್ಥಳೀಯ
Wild animal approaches house Deadly attack on fence builder

ಮನೆ ಬಳಿ ಬರುವ ವನ್ಯಜೀವಿ ಉಪಟಳ ಸಹಿಸದೇ ಬೇಲಿ ನಿರ್ಮಾಣಕ್ಕೆ ಪ್ರಯತ್ನಿಸಿದ ಮನುಷ್ಯನ ಕಾರ್ಯಕ್ಕೆ ಕರಡಿ ಅಡ್ಡಪಡಿಸಿದೆ. ಜೊಯಿಡಾದಲ್ಲಿ ಬೇಲಿ ನಿರ್ಮಿಸುತ್ತಿದ್ದ ತುಕಾರಾಮ ದೇಸಾಯಿ ಅವರ ಮೇಲೆ ಕರಡಿ ದಾಳಿ ನಡೆಸಿದೆ.

ADVERTISEMENT

ಜೊಯಿಡಾದ ಹುಡಸಾ ಗ್ರಾಮದದಲ್ಲಿ ತುಕಾರಾಮ ದೇಸಾಯಿ (45) ಅವರು ವಾಸವಾಗಿದ್ದರು. ಕೃಷಿ ಕೆಲಸ ಮಾಡಿಕೊಂಡಿದ್ದ ಅವರು ಕಾಡುಪ್ರಾಣಿಗಳ ಉಪಟಳದಿಂದ ಬೇಸತ್ತಿದ್ದರು. ಮನೆ ಅಂಗಳದವರೆಗೂ ಕಾಡು ಪ್ರಾಣಿಗಳು ಬರುತ್ತಿದ್ದು, ಇದರ ತಡೆಗೆ ಅವರು ಮನೆ ಸುತ್ತ ಬೇಲಿ ನಿರ್ಮಿಸಲು ಉದ್ದೇಶಿಸಿದ್ದರು.

ಅದರಂತೆ, ಶನಿವಾರ ಮಧ್ಯಾಹ್ನ ಮನೆ ಹಿಂದೆ ಬೇಲಿ ನಿರ್ಮಿಸುತ್ತಿದ್ದರು. ಅರಣ್ಯ ಹಾಗೂ ತಮ್ಮ ಮನೆ ಗಡಿಭಾಗದಲ್ಲಿ ತಂತಿ ಎಳೆಯುತ್ತಿದ್ದ ತುಕಾರಾಮ ದೇಸಾಯಿ ಅವರ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿತು. ಪರಿಣಾಮ ತುಕಾರಾಮ ದೇಸಾಯಿ ಅವರು ನೆಲಕ್ಕೆ ಬಿದ್ದಿದ್ದು, ಅವರ ತಲೆ, ಮುಖ, ಕೈ-ಕಾಲುಗಳನ್ನು ಕರಡಿ ಪರಚಿತು.

Advertisement. Scroll to continue reading.

ಜೋರಾಗಿ ಬೊಬ್ಬೆ ಹೊಡೆದ ಕಾರಣ ತುಕಾರಾಮ ದೇಸಾಯಿ ಅವರು ಜೀವ ಉಳಿಸಿಕೊಂಡರು. ಬೊಬ್ಬೆ ಸದ್ದಿಗೆ ಬೆದರಿದ ಕರಡಿ ಕಾಡಿನ ಕಡೆ ಹೋಗಿದ್ದು, ಅದಾದ ನಂತರ ಸ್ಥಳೀಯರು ತುಕಾರಾಮ ದೇಸಾಯಿ ಅವರನ್ನು ಉಪಚರಿಸಿದರು. ಮೊದಲು ಜೊಯಿಡಾ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಇದೀಗ ಅವರನ್ನು ಧಾರವಾಡ ಎಸ್‌ಡಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Advertisement. Scroll to continue reading.
Previous Post

ಕಂಪನಿ ಕೊಟ್ಟಿದ್ದು ಕ್ಷೇತ್ರಕ್ಕೆ ತರಲು ಹರಸಾಹಸ: ಸರ್ಕಾರದ ವಿರುದ್ಧ ಶಾಸಕರ ಹೋರಾಟ!

Next Post

ಚರಂಡಿಗೆ ಬಿದ್ದ ಬಾವನ ಬೈಕು: ಸಾವಿರ ರೂಪಾಯಿಗಾಗಿ ಬಾಮೈದನಿಂದ ದೂರು!

Next Post
Brother's bike fell into the drain Complaint from Bamaida for a thousand rupees!

ಚರಂಡಿಗೆ ಬಿದ್ದ ಬಾವನ ಬೈಕು: ಸಾವಿರ ರೂಪಾಯಿಗಾಗಿ ಬಾಮೈದನಿಂದ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ