6
  • Latest
Brother's bike fell into the drain Complaint from Bamaida for a thousand rupees!

ಚರಂಡಿಗೆ ಬಿದ್ದ ಬಾವನ ಬೈಕು: ಸಾವಿರ ರೂಪಾಯಿಗಾಗಿ ಬಾಮೈದನಿಂದ ದೂರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚರಂಡಿಗೆ ಬಿದ್ದ ಬಾವನ ಬೈಕು: ಸಾವಿರ ರೂಪಾಯಿಗಾಗಿ ಬಾಮೈದನಿಂದ ದೂರು!

AchyutKumar by AchyutKumar
in ಸ್ಥಳೀಯ
Brother's bike fell into the drain Complaint from Bamaida for a thousand rupees!

ಶಿರಸಿಯ ರಾಗಿಬೈಲಿನ ಬಳಿ ನಡೆದ ಜಗಳದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಈ ವೇಳೆ ಬೈಕು ಚರಂಡಿಗೆ ಬಿದ್ದಿದೆ. ಬೈಕನ್ನು ಚರಂಡಿಗೆ ದೂಡಿದ ದೇವು ಮರಾಠಿ 1 ಸಾವಿರ ರೂ ನಷ್ಠ ಭರಿಸದ ಕಾರಣ ಅವರ ವಿರುದ್ಧ ಕೃಷ್ಣ ಮರಾಠಿ ನ್ಯಾಯಾಲಯದ ಮೊರೆ ಹೋಗಿದ್ದಾರೆ!

ADVERTISEMENT

ದೇವನಳ್ಳಿ ಬಳಿಯ ಬೆಣಗಾವಿನ ಹಾಡಗೇರಿ ಕೃಷ್ಣ ಮರಾಠಿ ಅವರು ಆಗಾಗ ತಮ್ಮ ಬಾವ ಸೀತಾರಾಮ ಮರಾಠಿ ಅವರ ಬೈಕ್‌ಪಡೆದು ತಿರುಗಾಡುತ್ತಿದ್ದರು. ಅದರಂತೆ ಜೂನ್ 19ರ ರಾತ್ರಿ ಅವರು ಬಾವನ ಬೈಕ್‌ಪಡೆದು ದೇವನಳ್ಳಿ ರಾಗಿಬೈಲಿಗೆ ಹೋಗಿದ್ದರು. ಅಲ್ಲಿ ಮುಂಡಗೋಡು ಬೆಡಸಗಾವಿನ ಕಲಕೊಪ್ಪದ ಸಾನವಳ್ಳಿ ರವಿ ಮರಾಠಿ ಎದುರಾದರು.

ಆಗ, ಅವರಿಬ್ಬರ ನಡುವೆ ಜಗಳ ಶುರುವಾಯಿತು. ಸಿಟ್ಟಾದ ರವಿ ಮರಾಠಿ ಅವರು ಕೃಷ್ಣ ಮರಾಠಿ ಅವರ ಬೈಕನ್ನು ಹಿಡಿದು ದೂಡಿದರು. ಆ ಬೈಕು ಚರಂಡಿಗೆ ಬಿದ್ದು ಹಾನಿಗೊಳಗಾಯಿತು. ಬೈಕಿಗೆ ಹಾನಿ ಮಾಡಿದಕ್ಕೆ 1 ಸಾವಿರ ರೂ ಕೊಡಬೇಕು ಎಂದು ಕೃಷ್ಣ ಮರಾಠಿ ಕೇಳಿದರು. ಅದಕ್ಕೆ ರವಿ ಮರಾಠಿ ಒಪ್ಪಲಿಲ್ಲ.

Advertisement. Scroll to continue reading.

ಹೀಗಾಗಿ ಬಾವನ ಬೈಕು ಹಾಳು ಮಾಡಿದ ರವಿ ಮರಾಠಿ ವಿರುದ್ಧ ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದರು. ಸಣ್ಣ ಸಣ್ಣ ವಿಷಯಕ್ಕೆ ಪ್ರಕರಣ ದಾಖಲಿಸಿ ಇಬ್ಬರ ನಡುವಿನ ವೈಮನಸ್ಸು ದೊಡ್ಡದು ಮಾಡುವುದು ಬೇಡ ಎಂದು ನಿರ್ಧರಿಸಿದ ಪೊಲೀಸರು ಅವರನ್ನು ಸಮಾಧಾನ ಮಾಡಿ ಕಳುಹಿಸುವ ಪ್ರಯತ್ನ ನಡೆಸಿದರು.

Advertisement. Scroll to continue reading.

ಆದರೆ, ಇದಕ್ಕೆ ಒಪ್ಪದ ಕೃಷ್ಣ ಮರಾಠಿ ನ್ಯಾಯಾಲಯದ ಮೊರೆ ಹೋದರು. ಅಲ್ಲಿ ನ್ಯಾಯಾಧೀಶರ ಮನವೊಲೈಸಿ ರವಿ ಮರಾಠಿ ವಿರುದ್ಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. `ಬೈಕ್ ಚರಂಡಿಗೆ ಬಿದ್ದ ಪರಿಣಾಮ 1 ಸಾವಿರ ರೂ ಹಾನಿಯಾಗಿದೆ’ ಎಂದು ಕೃಷ್ಣ ಮರಾಠಿ ದೂರಿದ್ದಾರೆ.

Previous Post

ಮನೆ ಬಳಿ ಬಂದ ಕಾಡುಪ್ರಾಣಿ: ಬೇಲಿ ನಿರ್ಮಾಣ ಮಾಡುವವನ ಮೇಲೆ ಮಾರಣಾಂತಿಕ ದಾಳಿ

Next Post

ಮುಂಡಗೋಡ: ಸಂಬಳ ಕೊಡದ ಸಾಹುಕಾರನ ವಿರುದ್ಧ ಕಾನೂನು ಹೋರಾಟ!

Next Post
Mundagoda Legal fight against a moneylender who did not pay salary!

ಮುಂಡಗೋಡ: ಸಂಬಳ ಕೊಡದ ಸಾಹುಕಾರನ ವಿರುದ್ಧ ಕಾನೂನು ಹೋರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ