6
  • Latest
Karwar Home cooked meals by women Akka Cafe for a variety of dishes along with hot biryani!

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

AchyutKumar by AchyutKumar
in ಸ್ಥಳೀಯ
Karwar Home cooked meals by women Akka Cafe for a variety of dishes along with hot biryani!

ಕಾರವಾರದ ತಹಶೀಲ್ದಾರ್ ಕಚೇರಿ ಎದುರು ಶನಿವಾರ ಅಕ್ಕ ಕಫೆ ಉದ್ಘಾಟನೆಯಾಗಿದೆ. ಮಹಿಳೆಯರು ಸಿದ್ಧಪಡಿಸಿದ ಮನೆ ಅಡುಗೆಯ ಸವಿ ಇಲ್ಲಿ ಸಿಗಲಿದೆ.

ADVERTISEMENT

ಸಂಜೀವಿನಿ ಯೋಜನೆ ಅಡಿ ನೋಂದಣಿಯಾದ ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಸರ್ಕಾರ `ಅಕ್ಕ ಕಫೆ’ ನಿರ್ಮಿಸಿದೆ. ಶುಚಿ-ಋಚಿಯಾದ ಪೌಷ್ಠಿಕ ಆಹಾರ ಪೂರೈಕೆಯ ಜೊತೆ ಉತ್ತಮ ಜೀವನ ಕಟ್ಟಿಕೊಳ್ಳಲು ಈ ಯೋಜನೆ ಮಹಿಳೆಯರಿಗೆ ನೆರವಾಗಲಿದೆ. ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಬಯಸುವವರಿಗೆ ಅಕ್ಕ ಕಫೆ ಕೈ ಬೀಸಿ ಕರೆಯುತ್ತದೆ.

ತಾಲೂಕಾ ಸಂಜೀವಿನಿ ಒಕ್ಕೂಟದ ಮುಖಾಂತರ ಆಯ್ಕೆಯಾದ ಸಿದ್ಧಿವಿನಾಯಕ ಸ್ವಸಹಾಯ ಗುಂಪಿನ ಸದಸ್ಯರು ಅಕ್ಕ ಕಫೆಯ ನಿರ್ವಹಣೆಯ ಹೊಣೆ ಹೊತ್ತಿದ್ದಾರೆ. ಕಾರವಾರದ ಅಕ್ಕ ಕೆಫೆಯಲ್ಲಿ ಕರಾವಳಿ ಶೈಲಿಯ ಶಾಖಾಹಾರಿ ಖಾದ್ಯ ಸಿಗುತ್ತದೆ. ಜೊತೆಗೆ ವಿಶೇಷ ಮೀನು ಆಹಾರವನ್ನು ತಯಾರಿಸಲಾಗುತ್ತದೆ. ಮಾಂಸಪ್ರಿಯರಿಗೆ ಸಹ ಇಲ್ಲಿ ಮೋಸವಿಲ್ಲ. ಬ್ಯಾಂಕ್ ಸಾಲ ಸೌಲಭ್ಯಪಡೆದು ಕ್ಯಾಂಟೀನ್ ನಡೆಸುತ್ತಿರುವ ಸ್ವಸಹಾಯ ಸಂಘದವರು ಗುಣಮಟ್ಟದ ಸೇವೆಯ ಶಪಥ ಮಾಡಿದ್ದಾರೆ.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಶನಿವಾರ ಅಕ್ಕ ಕಫೆಗೆ ಭೇಟಿ ನೀಡಿದರು. ಕ್ಯಾಂಟೀನ್ ಸೇವೆಯನ್ನು ಅವರು ಉದ್ಘಾಟಿಸಿದರು. ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿ ಪಂ ಸಿಇಓ ಈಶ್ವರ ಕಾಂದೂ,ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಪ್ರೋಬೇಷನರಿ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ತಹಶೀಲ್ದಾರ ನಿಶ್ಚಲ್ ನರೋನ್ಹಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ ಜೊತೆಗಿದ್ದರು.

Advertisement. Scroll to continue reading.

ಅಕ್ಕ ಕಫೆಯಲ್ಲಿ ಏನೇನು ಸಿಗುತ್ತದೆ? ಯಾವ ತಿನಿಸಿಗೆ ಯಾವ ದರ? ಮಾಹಿತಿ ಇಲ್ಲಿದೆ ನೋಡಿ..

Previous Post

ಮುದಿ ವಯಸ್ಸಿನಲ್ಲಿ ಸಿಕ್ಕಿತು ಸರ್ಕಾರಿ ಪರಿಹಾರ: ಸೀಬರ್ಡ ಸಂತ್ರಸ್ತರ ಖಾತೆಗೆ 10 ಕೋಟಿ ರೂ!

Next Post

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

Next Post
A great honor for a yoga practitioner Honored from three places in one day!

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ