6
  • Latest
A great honor for a yoga practitioner Honored from three places in one day!

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

AchyutKumar by AchyutKumar
June 21, 2025
in ಸ್ಥಳೀಯ
A great honor for a yoga practitioner Honored from three places in one day!
advt advt advt
ADVERTISEMENT

ಯಲ್ಲಾಪುರದ ಹುಟಕಮನೆ ಶಾಲೆ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿ ಅವರ ಯೋಗ ಸಾಧನೆಗೆ ಒಂದೇ ದಿನ ಮೂರು ಕಡೆ ಸನ್ಮಾನ ಸಿಕ್ಕಿದೆ.

ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಹಿಳಾ ಪತಂಜಲಿ ಯೋಗ ಸಮಿತಿಯವರು ಎನ್‌ಟಿಕೋ ಆವಾರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು ಸುಬ್ರಾಯ ಭಟ್ಟ ಆನೆಜಡ್ಡಿ ಅವರನ್ನು ಗೌರವಿಸಿದರು. ಡಿ ಶಂಕರ್ ಭಟ್ಟ, ವಿ ಕೆ ಭಟ್ಟ, ಶೈಲಶ್ರೀ ಭಟ್ಟ ಅವರು ಈ ವೇಳೆ ಸುಬ್ರಾಯ ಭಟ್ಟ ಅವರ ಸಾಧನೆಗೆ ಮೆಚ್ಚುಗೆವ್ಯಕ್ತಪಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಭಾರತ್ ಸ್ವಾಭಿಮಾನ ಟ್ರಸ್ಟ್ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ, ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಸುಬ್ರಾಯ ಭಟ್ಟ ಆನೆಜಡ್ಡಿ ಅವರನ್ನು ಗೌರವಿಸಿದರು. ಯೋಗ ಫೆಡರೇಶನ್ ನಡೆಸಿದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದ ನೇತ್ರಾವತಿ ಭಟ್ಟ ಹಾಗೂ ಪವನ್ ಕೋಮಾರ್ ಸಹ ಇದೇ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದರು.

Advertisement. Scroll to continue reading.

ರೊಜರಿ ಹೈಸ್ಕೂಲಿನಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚಂದ್ರಶೇಖರ್ ಎಸ್ ಸಿ, ಎಂ ರಾಜಶೇಖರ್ ಹಾಗೂ ವೆಂಕಟ್ರಮಣ ಭಟ್ಟ ಅವರು ಸುಬ್ರಾಯ ಭಟ್ಟ ಅವರನ್ನು ಸನ್ಮಾನಿಸಿ ಅವರ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಸುಬ್ರಾಯ ಭಟ್ಟ ಆನೆಜಡ್ಡಿ ಅವರು ರಾಷ್ಟಮಟ್ಟದ ಯೋಗಪಟುವಾಗಿ ಗುರುತಿಸಿಕೊಂಡಿದ್ದು, ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯೋಗ ಫೆಡರೇಶನ್ ನಡೆಸಿದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸಹ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಯಲ್ಲಾಪುರದ ರವೀಂದ್ರ ನಗರದಲ್ಲಿ ಅವರು ಓಂಕಾರ ಯೋಗ ಕೇಂದ್ರ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

Next Post

ಚುಕುಪುಕು ರೈಲು: ಇಲ್ಲಿ ಪುಕ್ಕಟ್ಟೆ ಸಿಗುವುದು ಮತ್ತು ಬರುವ ಚಾಕಲೇಟು!

Next Post
Chukupuku Train: Here you can get pukkatte and chocolate!

ಚುಕುಪುಕು ರೈಲು: ಇಲ್ಲಿ ಪುಕ್ಕಟ್ಟೆ ಸಿಗುವುದು ಮತ್ತು ಬರುವ ಚಾಕಲೇಟು!

Accusations of conversion Persuasion of those who were preparing to leave religion

ಮತಾಂತರ ಆರೋಪ: ಧರ್ಮ ತೊರೆಯಲು ಸಿದ್ಧತೆನಡೆಸಿದವರ ಮನವೊಲೈಕೆ

Gauli leader lashes out against Deshpande!

ದೇಶಪಾಂಡೆ ವಿರುದ್ಧ ಗರಂ ಆದ ಗೌಳಿ ಮುಖಂಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.