6
  • Latest
A great honor for a yoga practitioner Honored from three places in one day!

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯೋಗ ಸಾಧಕನಿಗೆ ಸಂದ ಗೌರವ: ಒಂದೇ ದಿನ ಮೂರು ಕಡೆ ಸನ್ಮಾನ!

AchyutKumar by AchyutKumar
in ಸ್ಥಳೀಯ
A great honor for a yoga practitioner Honored from three places in one day!

ಯಲ್ಲಾಪುರದ ಹುಟಕಮನೆ ಶಾಲೆ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿ ಅವರ ಯೋಗ ಸಾಧನೆಗೆ ಒಂದೇ ದಿನ ಮೂರು ಕಡೆ ಸನ್ಮಾನ ಸಿಕ್ಕಿದೆ.

ADVERTISEMENT

ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಹಿಳಾ ಪತಂಜಲಿ ಯೋಗ ಸಮಿತಿಯವರು ಎನ್‌ಟಿಕೋ ಆವಾರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು ಸುಬ್ರಾಯ ಭಟ್ಟ ಆನೆಜಡ್ಡಿ ಅವರನ್ನು ಗೌರವಿಸಿದರು. ಡಿ ಶಂಕರ್ ಭಟ್ಟ, ವಿ ಕೆ ಭಟ್ಟ, ಶೈಲಶ್ರೀ ಭಟ್ಟ ಅವರು ಈ ವೇಳೆ ಸುಬ್ರಾಯ ಭಟ್ಟ ಅವರ ಸಾಧನೆಗೆ ಮೆಚ್ಚುಗೆವ್ಯಕ್ತಪಡಿಸಿದರು.

ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಭಾರತ್ ಸ್ವಾಭಿಮಾನ ಟ್ರಸ್ಟ್ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ, ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಸುಬ್ರಾಯ ಭಟ್ಟ ಆನೆಜಡ್ಡಿ ಅವರನ್ನು ಗೌರವಿಸಿದರು. ಯೋಗ ಫೆಡರೇಶನ್ ನಡೆಸಿದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದ ನೇತ್ರಾವತಿ ಭಟ್ಟ ಹಾಗೂ ಪವನ್ ಕೋಮಾರ್ ಸಹ ಇದೇ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದರು.

Advertisement. Scroll to continue reading.

ರೊಜರಿ ಹೈಸ್ಕೂಲಿನಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚಂದ್ರಶೇಖರ್ ಎಸ್ ಸಿ, ಎಂ ರಾಜಶೇಖರ್ ಹಾಗೂ ವೆಂಕಟ್ರಮಣ ಭಟ್ಟ ಅವರು ಸುಬ್ರಾಯ ಭಟ್ಟ ಅವರನ್ನು ಸನ್ಮಾನಿಸಿ ಅವರ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಸುಬ್ರಾಯ ಭಟ್ಟ ಆನೆಜಡ್ಡಿ ಅವರು ರಾಷ್ಟಮಟ್ಟದ ಯೋಗಪಟುವಾಗಿ ಗುರುತಿಸಿಕೊಂಡಿದ್ದು, ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯೋಗ ಫೆಡರೇಶನ್ ನಡೆಸಿದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸಹ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಯಲ್ಲಾಪುರದ ರವೀಂದ್ರ ನಗರದಲ್ಲಿ ಅವರು ಓಂಕಾರ ಯೋಗ ಕೇಂದ್ರ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

Advertisement. Scroll to continue reading.
Previous Post

ಕಾರವಾರ | ಮಹಿಳೆಯರೇ ಮಾಡಿದ ಮನೆ ಊಟ: ಬಿಸಿ ಬಿಸಿ ಬಿರಿಯಾನಿ ಜೊತೆ ಬಗೆ ಬಗೆಯ ಖಾದ್ಯಕ್ಕಾಗಿ ಅಕ್ಕ ಕಫೆ!

Next Post

ಹ್ಯಾಪಿ ಬರ್ತಡೆ: KVN ಪ್ರೊಡಕ್ಷನಿಂದ ದಳಪತಿ ವಿಜಯ್’ಗೆ ಭರ್ಜರಿ ಉಡುಗರೆ!.

Next Post
ಹ್ಯಾಪಿ ಬರ್ತಡೆ: KVN ಪ್ರೊಡಕ್ಷನಿಂದ ದಳಪತಿ ವಿಜಯ್’ಗೆ ಭರ್ಜರಿ ಉಡುಗರೆ!.

ಹ್ಯಾಪಿ ಬರ್ತಡೆ: KVN ಪ್ರೊಡಕ್ಷನಿಂದ ದಳಪತಿ ವಿಜಯ್'ಗೆ ಭರ್ಜರಿ ಉಡುಗರೆ!.

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ