6
  • Latest
Gauli leader lashes out against Deshpande!

ದೇಶಪಾಂಡೆ ವಿರುದ್ಧ ಗರಂ ಆದ ಗೌಳಿ ಮುಖಂಡ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ದೇಶಪಾಂಡೆ ವಿರುದ್ಧ ಗರಂ ಆದ ಗೌಳಿ ಮುಖಂಡ!

AchyutKumar by AchyutKumar
in ರಾಜಕೀಯ
Gauli leader lashes out against Deshpande!

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ಹಾಲಕ್ಕಿ ಹಾಗೂ ಕುಣಬಿ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ವಿಷಯ ತಿಳಿಸಿದ್ದು, ಗೌಳಿ ಸಮುದಾಯದವರನ್ನು ಈ ಪಟ್ಟಿಯಿಂದ ಕೈ ಬಿಟ್ಟಿರುವುದಕ್ಕೆ ರಾಜ್ಯ ದನಗರಗೌಳಿ ಯುವ ಸೇನೆ ರಾಜ್ಯಾಧ್ಯಕ್ಷ ಸಂತೋಷ್ ವರಕ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

`ಗೌಳಿ ಸಮುದಾಯದವರ ಮತದ ಆಧಾರದಲ್ಲಿ ನಿರಂತರ ಗೆಲುವು ಸಾಧಿಸುತ್ತಿರುವ ಆರ್ ವಿ ದೇಶಪಾಂಡೆ ಅವರಿಗೆ ಗೌಳಿ ಜನರ ಬಗ್ಗೆ ಅನುಕಂಪವಿಲ್ಲ. ಅವರ ಸಾಮಾಜಿಕ-ಶೈಕ್ಷಣಿಕ ಬದುಕಿಗೆ ಅವರು ಯಾವುದೇ ಕೊಡುಗೆ ನೀಡಿಲ್ಲ. 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಗೌಳಿ ಸಮುದಾಯದವರನ್ನು ಆರ್ ವಿ ದೇಶಪಾಂಡೆ ಅವರು ನಿರ್ಲಕ್ಷಿಸಿದ್ದಾರೆ’ ಎಂದು ಸಂತೋಷ್ ವರಕ್ ದೂರಿದ್ದಾರೆ.

`ಗೌಳಿ ಸಮುದಾಯದವರು ಅನಾಧಿಕಾಲದಿಂದಲೂ ದಟ್ಟವಾದ ಕಾಡಿನಲ್ಲಿ ವಾಸಿಸುತ್ತಿದ್ದಾರೆ. ಹೈನುಗಾರಿಕೆ ನಡೆಸಿ ಅವರು ಬದುಕು ಕಟ್ಟಿಕೊಂಡಿದ್ದು, ಆರ್ ವಿ ದೇಶಪಾಂಡೆ ಅವರು ಈ ಸಮುದಾಯದ ಒಬ್ಬ ನಾಯಕರನ್ನು ಸಹ ಬೆಳೆಸಿಲ್ಲ. ಮತಪಡೆಯಲು ಮಾತ್ರ ಗೌಳಿಗರನ್ನು ಬಳಸಿಕೊಂಡು ಉನ್ನತ ಹುದ್ದೆಪಡೆದಿರುವ ಅವರು ಮುಗ್ದ ಸಮುದಾಯಕ್ಕೆ ನ್ಯಾಯ ಕೊಡಿಸಿಲ್ಲ’ ಎಂದು ಆರೋಪಿಸಿದರು.

Advertisement. Scroll to continue reading.

`ಹಾಲಕ್ಕಿ ಹಾಗೂ ಕುಣಬಿ ಸಮುದಾಯದವರನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸಲು ಪ್ರಯತ್ನ ನಡೆಸಿರುವುದು ಸ್ವಾಗತಾರ್ಹ. ಆದರೆ, ಗೌಳಿಗರನ್ನು ಈ ಪಟ್ಟಿಯಿಂದ ಹೊರಗಿಟ್ಟಿರುವುದು ಸಮುದಾಯಕ್ಕೆ ಮಾಡಿದ ಅಪಮಾನ’ ಎಂದವರು ಅನಿಸಿಕೆವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಮತಾಂತರ ಆರೋಪ: ಧರ್ಮ ತೊರೆಯಲು ಸಿದ್ಧತೆನಡೆಸಿದವರ ಮನವೊಲೈಕೆ

Next Post

ಅಕ್ರಮ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅಕ್ರಮ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ