6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅಕ್ರಮ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

AchyutKumar by AchyutKumar
June 22, 2025
in ಸ್ಥಳೀಯ
advt advt advt
ADVERTISEMENT

ಕಾರವಾರ ಬಸ್ ನಿಲ್ದಾಣದ ಬಳಿ ಗೋವಾ ಸರಾಯಿ ಮಾರಾಟ ಮಾಡುತ್ತಿದ್ದ ಬಾಲಚಂದ್ರ ಹರಿಕಂತ್ರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 6310ರೂ ಮೌಲ್ಯದ ಸರಾಯಿ ದಾಸ್ತಾನು ಮಾಡಿರುವುದು ಪತ್ತೆಯಾಗಿದೆ.

ಕೋಡಿಬೀರ ದೇವಸ್ತಾನದ ಬಳಿ ಅಕ್ರಮ ಸರಾಯಿ ಮಾರಾಟ ನಡೆದ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ಬಿ ಅಶ್ವಿನಿ ಅವರಿಗೆ ಮಾಹಿತಿ ಸಿಕ್ಕಿತು. ಅದರನ್ವಯ ಅವರು ಜೂನ್ 21ರಂದು ಅಲ್ಲಿ ದಾಳಿ ಮಾಡಿದರು. ಈ ವೇಳೆ ಅಲ್ಲಿ ಗೋವಾ ರಾಜ್ಯದಲ್ಲಿ ತಯಾರಾದ ವಿವಿಧ ಬಾಟಲಿಯ ಸರಾಯಿಗಳು ಸಿಕ್ಕಿದವು. ಸರಾಯಿ ದಾಸ್ತಾನು ಮಾಡಿ, ಮಾರಾಟ ಮಾಡುತ್ತಿದ್ದ ಬಾಲಚಂದ್ರ ಹರಿಕಂತ್ರ ವಿರುದ್ಧ ಅವರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಮಟ್ಕಾ ಅಡ್ಡೆ ಮೇಲೆ ದಾಳಿ
ಕಾರವಾರದ ರಾಮಕೃಷ್ಣ ನಾಯ್ಕ ಅವರು ಮಟ್ಕಾ ಆಡಿಸುವಾಗ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಸಿಪಿಐ ರಮೇಶ ಹೂಗಾರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.

ಜೂನ್ 21ರಂದು ನಂದನಗದ್ದಾದ ಗಿಂಡಿವಾಡದ ರಾಮಕೃಷ್ಣ ನಾಯ್ಕ ಅವರು ಮಟ್ಕಾ ಆಡಿಸುತ್ತಿದ್ದರು. ಕಾಜುಭಾಗ-ಕೋಡಿಭಾಗ ರಸ್ತೆಯಲ್ಲಿದ್ದ ಅವರನ್ನು ಪೊಲೀಸರು ಹಿಡಿದರು. ಆಗ, ಜನರಿಂದ ಸಂಗ್ರಹಿಸಿದ 2080ರೂ ಸಿಕ್ಕಿದ್ದು, ಅದನ್ನು ವಶಕ್ಕೆಪಡೆದು ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ದೇಶಪಾಂಡೆ ವಿರುದ್ಧ ಗರಂ ಆದ ಗೌಳಿ ಮುಖಂಡ!

Next Post

ಓಟ: ಬೆಳ್ಳಿ ಗೆದ್ದ ರಕ್ಷಿತ

Next Post
Race Rakshit wins silver

ಓಟ: ಬೆಳ್ಳಿ ಗೆದ್ದ ರಕ್ಷಿತ

Kaiga's employee went home: The gold jewelry at home was stolen!

ಮಹಿಳೆಯ ಮನೆಯಲ್ಲಿ ಕಳ್ಳತನ: ಬಂಗಾರ ಕಾಣೆ

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬಸ್ಸು: ಸವಾರ ಸಾವು.. ಮಹಿಳೆಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.