6
  • Latest
Kaiga's employee went home: The gold jewelry at home was stolen!

ಮಹಿಳೆಯ ಮನೆಯಲ್ಲಿ ಕಳ್ಳತನ: ಬಂಗಾರ ಕಾಣೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳೆಯ ಮನೆಯಲ್ಲಿ ಕಳ್ಳತನ: ಬಂಗಾರ ಕಾಣೆ

AchyutKumar by AchyutKumar
in ಸ್ಥಳೀಯ
Kaiga's employee went home: The gold jewelry at home was stolen!

ಯಲ್ಲಾಪುರದ ಭಾಗೀರಥಿ ಮರಾಠಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. 32 ಗ್ರಾಂ ಬಂಗಾರ ಹಾಗೂ 1500ರೂ ಹಣವನ್ನು ಕಳ್ಳರು ದೋಚಿದ್ದಾರೆ.

ADVERTISEMENT

ಹಾಸಣಗಿಯ ಹೊನ್ನಳ್ಳಿಯಲ್ಲಿ ಭಾಗೀರಥಿ ಮರಾಠಿ ಅವರು ವಾಸವಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿರುವ ಅವರು ಆ ಹಣದಲ್ಲಿ ಬಂಗಾರದ ಒಡವೆಗಳನ್ನು ಮಾಡಿಸಿಕೊಂಡಿದ್ದರು. ಜೂನ್ 21ರಂದು ಅವರ ಮನೆಗೆ ನುಗ್ಗಿದ ಕಳ್ಳರು ಆ ಒಡವೆಯನ್ನು ಅಪಹರಿಸಿ ಪರಾರಿಯಾಗಿದ್ದಾರೆ.

ಮನೆಯ ಕಟಕಿ ಮೂಲಕ ಒಳಗೆ ನುಗ್ಗಿದ ಕಳ್ಳರು ಬೆಡ್ ರೂಂ ಪ್ರವೇಶಿಸಿದ್ದಾರೆ. ಅಲ್ಲಿ ಸೂಟ್‌ಕೇಸ್ ಒಳಗಿದ್ದ ಸಾಮಗ್ರಿಯನ್ನು ಚಲ್ಲಾಪಿಲ್ಲಿಯಾಗಿಸಿದ್ದಾರೆ. ಅದಾದ ನಂತರ ವೆನಿಟಿ ಬ್ಯಾಗಿನಲ್ಲಿದ್ದ ಬಂಗಾರವನ್ನು ಕದ್ದಿದ್ದಾರೆ. 2 ಲಕ್ಷ ರೂ ಮೌಲ್ಯದ ಚಿನ್ನ ಕಳ್ಳತನವಾದ ಬಗ್ಗೆ ಭಾಗೀರಥಿ ಮರಾಠಿ ಅವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಓಟ: ಬೆಳ್ಳಿ ಗೆದ್ದ ರಕ್ಷಿತ

Next Post

ಬೈಕಿಗೆ ಗುದ್ದಿದ ಬಸ್ಸು: ಸವಾರ ಸಾವು.. ಮಹಿಳೆಗೆ ಗಾಯ

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬಸ್ಸು: ಸವಾರ ಸಾವು.. ಮಹಿಳೆಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ