6
  • Latest
Murudeshwar Those wearing those clothes are not allowed here!

ಮುರುಡೇಶ್ವರ: ಆ ಬಟ್ಟೆ ಧರಿಸಿದವರಿಗೆ ಇಲ್ಲಿ ಪ್ರವೇಶವಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುರುಡೇಶ್ವರ: ಆ ಬಟ್ಟೆ ಧರಿಸಿದವರಿಗೆ ಇಲ್ಲಿ ಪ್ರವೇಶವಿಲ್ಲ!

AchyutKumar by AchyutKumar
in ಸ್ಥಳೀಯ
Murudeshwar Those wearing those clothes are not allowed here!

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮುರುಡೇಶ್ವರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಹೀಗಾಗಿ ಮೈಮಾಟ ಪ್ರದರ್ಶಿಸುವ ಬಟ್ಟೆ ಧರಿಸಿ ಬರುವವರಿಗೆ ದೇಗುಲದ ಒಳಗೆ ಪ್ರವೇಶ ನೀಡಲಾಗುತ್ತಿಲ್ಲ.

ADVERTISEMENT

2022ರಲ್ಲಿ ಹಿಂದು ಜನಜಾಗೃತಿ ಸಮಿತಿ ಹಾಗೂ ಹಿಂದು ಸಂಘಟನೆಯವರು ವಸ್ತ್ರ ಸಂಹಿತೆ ಜಾರಿಗೆ ಒತ್ತಾಯಿಸಿದ್ದರು. ಅದರ ಪ್ರಕಾರ ದೇಗುಲ ಆಡಳಿತ ಸಮಿತಿ ಕಟ್ಟುನಿಟ್ಟಾದ ನಿಯಮ ಜಾರಿಗೆ ತಂದಿದೆ. ಈ ಬಗ್ಗೆ ಅಲ್ಲಿ ಸೂಚನಾ ಫಲಕ ಅಳವಡಿಸಲಾಗಿದೆ. ಅದರ ಪ್ರಕಾರ ಪುರುಷರು ದೋತಿ, ಶಲ್ಯ, ಕುರ್ತಾ, ಫೈಜಾಮ್, ಪಂಚೆ ಅಥವಾ ಶರ್ಟ ಧರಿಸಿ ದೇಗುಲ ಪ್ರವೇಶಿಸಬಹುದಾಗಿದೆ. ಮಹಿಳೆಯರು ಸೀರೆ, ಚೂಡಿದಾರ, ಲಂಗ-ದಾವಣಿ ಧರಿಸಿ ದೇವರ ದರ್ಶನಕ್ಕೆ ಬರಬಹುದಾಗಿದೆ.

ಮುರುಡೇಶ್ವರಕ್ಕೆ ದೇಶ-ವಿದೇಶದಿಂದ ಭಕ್ತರು ಆಗಮಿಸುತ್ತಾರೆ. ಅವರೆಲ್ಲರಿಗೂ ಇಲ್ಲಿ ಇದೇ ನಿಯಮ ಅನ್ವಯವಾಗಲಿದೆ. ವಿದೇಶದಿಂದ ಬರುವವರು ಸಹ ಭಾರತೀಯ ಸಂಸ್ಕೃತಿ ಅನುಸರಿಸಬೇಕಿದ್ದು, ಅವರಿಗೆ ಇಲ್ಲಿ ವಿನಾಯತಿ ಇಲ್ಲ. ಈ ಬಗ್ಗೆ ಪ್ರವೇಶದ್ವಾರದಲ್ಲಿಯೇ ನಾಮಫಲಕ ಅಳವಡಿಸಲಾಗಿದ್ದು, ಅದನ್ನು ಓದಿಯೂ ಮುಂದೆ ಬರುವವರಿಗೆ ಆಡಳಿತ ಮಂಡಳಿಯವರು ಎಚ್ಚರಿಕೆ ನೀಡುತ್ತಿದ್ದಾರೆ.

Advertisement. Scroll to continue reading.

ಇನ್ನೂ ಭಾರತೀಯ ಉಡುಗೆ-ತೊಡುಗೆಗಳು ಅಲ್ಲಿನ ಮಾರುಕಟ್ಟೆಯಲ್ಲಿ ಸಹ ಸಿಗುತ್ತವೆ. ಕಡಲತೀರ ಪ್ರವೇಶಕ್ಕೆ ಅಗತ್ಯವಿರುವ ಉಡುಪುಗಳು ಅಲ್ಲಿ ಸಿಗುತ್ತವೆ.

Advertisement. Scroll to continue reading.
Previous Post

ಮೀನು ಹಿಡಿಯಲು ಹೋದವನ ಬದುಕಿಗೆ ವಿದಾಯ: ಸೀಬರ್ಡ ಉದ್ಯೋಗಿಯ ಶವಪಡೆದ ಕಾಳಿ ನದಿ

Next Post

ಪೌತಿ ಖಾತೆ ಸಮಸ್ಯೆ: ಕಂದಾಯ ಸಚಿವರಿಗೆ ಅರ್ಜಿ

Next Post
Pauti account problem Application to the Revenue Minister

ಪೌತಿ ಖಾತೆ ಸಮಸ್ಯೆ: ಕಂದಾಯ ಸಚಿವರಿಗೆ ಅರ್ಜಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ