6
  • Latest
Pauti account problem Application to the Revenue Minister

ಪೌತಿ ಖಾತೆ ಸಮಸ್ಯೆ: ಕಂದಾಯ ಸಚಿವರಿಗೆ ಅರ್ಜಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪೌತಿ ಖಾತೆ ಸಮಸ್ಯೆ: ಕಂದಾಯ ಸಚಿವರಿಗೆ ಅರ್ಜಿ

AchyutKumar by AchyutKumar
in ರಾಜ್ಯ
Pauti account problem Application to the Revenue Minister

ಕಂದಾಯ ಇಲಾಖೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕುಮಟಾದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

`ಜಮೀನು ಹಕ್ಕು ಬದಲಾವಣೆ ವಿಷಯದಲ್ಲಿ ಸಾಕಷ್ಟು ಸಮಸ್ಯೆಗಳಾಗಿವೆ. ವಾರಸಾ ಹಾಗೂ ಪೌತಿ ಖಾತೆ ಮಾಡಿಸಿಕೊಳ್ಳಲು ಜನ ಅಲೆದಾಡುತ್ತಿದ್ದಾರೆ’ ಎಂಬ ವಿಷಯವನ್ನು ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ವಿವರಿಸಿದ್ದಾರೆ. `ತಹಶೀಲ್ದಾರ್ ಕಚೇರಿಯಲ್ಲಿ ಈ ಬಗ್ಗೆ ಅರ್ಜಿಪಡೆಯುತ್ತಿಲ್ಲ. ಗ್ರಾಮ ಪಂಚಾಯತ ಕಚೇರಿಯವರಿಗೂ ಮಾಹಿತಿ ಇಲ್ಲ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಪ್ರಶ್ನಿಸಿದರೂ ಉತ್ತರ ಸಿಗುತ್ತಿಲ್ಲ’ ಎಂದವರು ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದಾರೆ.

`ಖಾತೆ ಬದಲಾವಣೆ ಸಮಸ್ಯೆಯಿಂದ ರೈತರಿಗೆ ತೊಂದರೆಯಾಗಿದೆ. ಬಡವರು ಕಚೇರಿಯಿಂದ ಕಚೇರಿಗೆ ಅನಗತ್ಯ ಅಲೆದಾಟ ನಡೆಸುತ್ತಿದ್ದಾರೆ. ಪೌತಿ ಖಾತೆ ಮಾಡಲು ಸರ್ಕಾರ ಇನ್ನೂ ಆಫ್ ಬಿಡುಗಡೆ ಮಾಡಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಭೂಮಿ ಮೇಲೆ ಸಾಲ ಮಾಡಿ ಮಕ್ಕಳ ಮದುವೆ, ಮನೆ ನಿರ್ಮಾಣ ಸೇರಿ ವಿವಿಧ ಕೆಲಸ ಮಾಡಿಕೊಳ್ಳುವವರಿಗೆ ಇದರಿಂದ ಸಮಸ್ಯೆಯಾಗಿದೆ’ ಎಂದವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisement. Scroll to continue reading.

ಆ ಭಾಗದ ರೈತರಾದ ಗಣಪತಿ ಪಟಗಾರ, ಸುನೀಲ್ ಪಟಗಾರ, ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ನಿವೃತ್ತ ಅಧಿಕಾರಿ ನಾಗೇಶ ಹುಲಸ್ವಾರ್ ಇತರರು ಇದಕ್ಕೆ ಧ್ವನಿಗೂಡಿಸಿದ್ದಾರೆ.

Advertisement. Scroll to continue reading.
Previous Post

ಮುರುಡೇಶ್ವರ: ಆ ಬಟ್ಟೆ ಧರಿಸಿದವರಿಗೆ ಇಲ್ಲಿ ಪ್ರವೇಶವಿಲ್ಲ!

Next Post

ಸಾತೊಡ್ಡಿ: ಸಾರ್ವಜನಿಕ ಪ್ರವೇಶ ನಿಷಿದ್ಧ!

Next Post
Sathoddi Public access prohibited!

ಸಾತೊಡ್ಡಿ: ಸಾರ್ವಜನಿಕ ಪ್ರವೇಶ ನಿಷಿದ್ಧ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ