6
  • Latest
Sathoddi Public access prohibited!

ಸಾತೊಡ್ಡಿ: ಸಾರ್ವಜನಿಕ ಪ್ರವೇಶ ನಿಷಿದ್ಧ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾತೊಡ್ಡಿ: ಸಾರ್ವಜನಿಕ ಪ್ರವೇಶ ನಿಷಿದ್ಧ!

AchyutKumar by AchyutKumar
June 23, 2025
in ಸ್ಥಳೀಯ
Sathoddi Public access prohibited!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಯಲ್ಲಾಪುರದ ಸಾತೊಡ್ಡಿ ಜಲಪಾತಕ್ಕೆ ಪ್ರವೇಶ ನಿಷೇಧಿಸಲಾಗಿದೆ.

ಕಳೆದ ಕೆಲ ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸಾತೊಡ್ಡಿ ಜಲಪಾತ ತುಂಬಿ ಹರಿಯುತ್ತಿದೆ. ಪ್ರವಾಸಿಗರ ಸುರಕ್ಷತೆ ಹಿನ್ನಲೆ ಜಲಪಾತ ಪ್ರವೇಶಕ್ಕೆ ಅರಣ್ಯ ಇಲಾಖೆ ತಡೆ ಒಡ್ಡಿದೆ. ಈ ಬಗ್ಗೆ ಸೋಮವಾರ ಆ ಭಾಗದಲ್ಲಿ ನಾಮಫಲಕವನ್ನು ಅಳವಡಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಯಲ್ಲಾಪುರದ ಸಾತೊಡ್ಡಿ ಜಲಪಾತಕ್ಕೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಬರುತ್ತಾರೆ. ಪ್ರವಾಸಿಗರ ನಿಯಂತ್ರಣ ಸಹ ಆಡಳಿತಕ್ಕೆ ಸವಾಲಾಗಿದೆ. ಅದರಲ್ಲಿಯೂ ಮಳೆಗಾಲದಲ್ಲಿ ಸಾತೊಡ್ಡಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಅವಾಂತರ ಸೃಷ್ಠಿಯಾಗುತ್ತಿದ್ದು, ಇದರಿಂದ ಪ್ರವಾಸಿಗರಿಗೆ ಸಹ ಅನಾನುಕೂಲವಾಗುತ್ತಿದೆ. ಈ ಎಲ್ಲಾ ಹಿನ್ನಲೆ ಮಳೆಗಾಲದ ಅವಧಿಯಲ್ಲಿ ಜಲಪಾತದ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ.

Advertisement. Scroll to continue reading.

ಕಳೆದ ವರ್ಷ ಸಹ ಸಾತೊಡ್ಡಿ ಜಲಪಾತದ ಪ್ರವೇಶ ನಿಷೇಧಿಸಲಾಗಿತ್ತು. `ಜಲಪಾತಕ್ಕೆ ಪ್ರವೇಶ ನಿಷೇಧಿಸುವುದರಿಂದ ವ್ಯಾಪಾರ-ವಹಿವಾಟು ಮೇಲೆ ದುಷ್ಪರಿಣಾಮ ಬೀಳಲಿದೆ. ಹೀಗಾಗಿ ಭದ್ರತಾ ಸಿಬ್ಬಂದಿ ನೇಮಕ, ಸುರಕ್ಷತೆಗೆ ಒತ್ತು ನೀಡುವುದರ ಜೊತೆ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಬೇಕು’ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ShareSendTweetShare
ADVERTISEMENT
Previous Post

ಪೌತಿ ಖಾತೆ ಸಮಸ್ಯೆ: ಕಂದಾಯ ಸಚಿವರಿಗೆ ಅರ್ಜಿ

Next Post

`ವ್ಯಕ್ತಿತ್ವ ವಿಕಸನಕ್ಕೆ ಸಂಘ-ಸಂಸ್ಥೆಗಳು ಸಹಕಾರಿ’

Next Post
'Institutions are helpful in personality development'

`ವ್ಯಕ್ತಿತ್ವ ವಿಕಸನಕ್ಕೆ ಸಂಘ-ಸಂಸ್ಥೆಗಳು ಸಹಕಾರಿ'

Permission to conduct Matka: Jail for policeman who extended his hand for 22 thousand!

ಸಮುದ್ರದಲ್ಲಿ ಮುಳುಗಿದ ದೋಣಿ: ಮೀನುಗಾರನನ್ನು ಕಾಡಿಸಿದ ವಿಮಾ ಕಂಪನಿಗೆ 43 ಲಕ್ಷ ರೂ ದಂಡ!

Travel company fined for cheating Hegdey who was supposed to go to Kashi!

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.