6
  • Latest
'Institutions are helpful in personality development'

`ವ್ಯಕ್ತಿತ್ವ ವಿಕಸನಕ್ಕೆ ಸಂಘ-ಸಂಸ್ಥೆಗಳು ಸಹಕಾರಿ’

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ವ್ಯಕ್ತಿತ್ವ ವಿಕಸನಕ್ಕೆ ಸಂಘ-ಸಂಸ್ಥೆಗಳು ಸಹಕಾರಿ’

AchyutKumar by AchyutKumar
June 23, 2025
in ಸ್ಥಳೀಯ
'Institutions are helpful in personality development'
advt advt advt
ADVERTISEMENT

`ಪರಿಪೂರ್ಣ ಶಿಕ್ಷಣದ ಜೊತೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಂಘ-ಸoಸ್ಥೆಗಳು ಸಹಕಾರಿ’ ಎಂದು ಕಾರವಾರ ಧರ್ಮಪ್ರಾಂತೀಯ ಶಿಕ್ಷಣ ಸಂಸ್ಥೆಯ ಸಂಚಾಲಕ ಫಾದರ್ ರೋನಿ ರೋಡ್ರಿಗಸ ಹೇಳಿದ್ದಾರೆ.

ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ವಾರ್ಷಿಕ ಚಟುವಟಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು `ನಮ್ಮ ಸಂಸ್ಥೆ ಮಕ್ಕಳಿಗೆ ಪರಿಪೂರ್ಣವಾದ ಶಿಕ್ಷಣ ಕೊಡಲು ಬಯಸುತ್ತದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಸಮಾಜದಲ್ಲಿ ಉನ್ನತ ಸ್ಥಾನಗಳಿಸಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸಮಾಜದಲ್ಲಿ ಉನ್ನತ ಸ್ಥಾನಪಡೆಯಲು ವಿದ್ಯಾರ್ಥಿ ಜೀವನದಲ್ಲಿಯೇ ಶ್ರಮಿಸಬೇಕು. ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ಒಳ್ಳೆಯ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು. ಸಂಸ್ಥೆಯಿoದ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿದ ಅವರು ಶಾಲೆಯ ಸಂಘಗಳ ಬಾವುಟವನ್ನು ಹಸ್ತಾಂತರಿಸಿದರು. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಉತ್ತಮ ಅಂಕಪಡೆಯುವoತೆ ಕಿವಿಮಾತು ಹೇಳಿದರು. ಈ ವೇಳೆ ಅವರು ಶಿಕ್ಷಣ ಸಂಸ್ಥೆಗೆ ಸಹಾಯ ಮಾಡುವ ಘೋಷಣೆ ಮಾಡಿದರು.

ಶಾಲಾ ಮುಖ್ಯೋಧ್ಯಾಪಕ ಫಾದರ್ ರೆಮಂಡ್ ಫರ್ನಾಂಡಿಸ್, ಶಿಕ್ಷಕರಾದ ಚಂದ್ರಶೇಖರ, ರಾಜಶೇಖರ, ನೆಲ್ಸನ್, ವೆಂಕಟರಮಣ ಹಾಗೂ ಮಲ್ಲಿಕಾರ್ಜುನ ಅವರು ವೇದಿಕೆಯ ಜವಾಬ್ದಾರಿ ನಿಭಾಯಿಸಿದರು.

ShareSendTweetShare
ADVERTISEMENT
Previous Post

ಸಾತೊಡ್ಡಿ: ಸಾರ್ವಜನಿಕ ಪ್ರವೇಶ ನಿಷಿದ್ಧ!

Next Post

ಸಮುದ್ರದಲ್ಲಿ ಮುಳುಗಿದ ದೋಣಿ: ಮೀನುಗಾರನನ್ನು ಕಾಡಿಸಿದ ವಿಮಾ ಕಂಪನಿಗೆ 43 ಲಕ್ಷ ರೂ ದಂಡ!

Next Post
Permission to conduct Matka: Jail for policeman who extended his hand for 22 thousand!

ಸಮುದ್ರದಲ್ಲಿ ಮುಳುಗಿದ ದೋಣಿ: ಮೀನುಗಾರನನ್ನು ಕಾಡಿಸಿದ ವಿಮಾ ಕಂಪನಿಗೆ 43 ಲಕ್ಷ ರೂ ದಂಡ!

Travel company fined for cheating Hegdey who was supposed to go to Kashi!

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

Man who went to waterfall disappears in water Heavy rain hampers search operation

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.