6
  • Latest
Travel company fined for cheating Hegdey who was supposed to go to Kashi!

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

AchyutKumar by AchyutKumar
in ಸ್ಥಳೀಯ
Travel company fined for cheating Hegdey who was supposed to go to Kashi!

ಕೊಡ್ಲಗದ್ದೆಯ ಮನೋಹರ ಹೆಗಡೆ ಅವರಿಗೆ ಮೋಸ ಮಾಡಿದ್ದ ಮಲ್ಲಿಕಾರ್ಜುನ ಟ್ರಾವೆಲ್’ಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. `30 ಸಾವಿರ ರೂ ಪರಿಹಾರದ ಜೊತೆ ಮನೋಹರ ಹೆಗಡೆ ಅವರು ಮುಂಗಡವಾಗಿ ಪಾವತಿಸಿದ್ದ 40 ಸಾವಿರ ರೂ ಹಣಕ್ಕೆ ಶೇ 12ರ ಬಡ್ಡಿ ವಿಧಿಸಿ ಮರುಪಾವತಿ ಮಾಡಬೇಕು’ ಎಂದು ನ್ಯಾಯಾಲಯ ಆದೇಶಿಸಿದೆ.

ADVERTISEMENT

ಯಲ್ಲಾಪುರದ ಕೊಡ್ಲಗದ್ದೆಯ ಮನೋಹರ ರಾಮಕೃಷ್ಣ ಹೆಗಡೆ ಅವರು ಕಾಶಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ನಿರ್ಧರಿಸಿದ್ದರು. ಇದಕ್ಕಾಗಿ ಅವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿಯನ್ನು ಸಂಪರ್ಕಿಸಿದ್ದರು. 60 ಸಾವಿರ ರೂ ಹಣ ನೀಡಿ ಮುಂಗಡ ಬುಕ್ಕಿಂಗ್ ಮಾಡಿಕೊಂಡಿದ್ದರು. ಆದರೆ, ಅನಾರೋಗ್ಯದ ಕಾರಣ ಅವರಿಗೆ ಕಾಶಿ ಯಾತ್ರೆ ಸಾಧ್ಯವಾಗಿರಲಿಲ್ಲ. ಕಾಯ್ದಿರಿಸಿದ ಆಸನ ರದ್ದುಪಡಿಸುವಂತೆ ಪ್ರಯಾಣಕ್ಕಿಂತ 45 ದಿನ ಮುಂಚಿತವಾಗಿ ಮನವಿ ಮಾಡಿದ್ದರು. ಆದರೂ ಎಜನ್ಸಿಯವರು ಹೆಗಡೆ ಅವರ ಪೂರ್ತಿ ಹಣ ಮರಳಿ ಕೊಟ್ಟಿರಲಿಲ್ಲ. 20 ಸಾವಿರ ರೂ ಮಾತ್ರ ನೀಡಿ ಕೈ ಬಿಟ್ಟಿದ್ದರು.

ಉಳಿದ ಮೊತ್ತ ಮರು ಪಾವತಿಗಾಗಿಮನೋಹರ ಹೆಗಡೆಯವರು ಮಲ್ಲಿಕಾರ್ಜುನ್ ಟ್ರಾವೆಲ್ ಏಜೆನ್ಸಿ ವಿರುದ್ಧ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪ್ರಕರಣ ದಾಖಲಿಸಿದ್ದರು. ಆಯೋಗದ ಪ್ರಭಾರ ಅಧ್ಯಕ್ಷ ಮಂಜುನಾಥ ಎಂ ಬಮ್ಮನಕಟ್ಟಿ ಹಾಗೂ ಸದಸ್ಯೆ ವಿಶಾಲಾಕ್ಷಿ ಅಣ್ಣಪ್ಪ ಬೋಳಶೆಟ್ಟಿ ವಿಚಾರಣೆ ನಡೆಸಿದರು. ಮುಂಗಡವಾಗಿ ಪಾವತಿಸಿದ ಮೊತ್ತವನ್ನು ಪೂರ್ತಿಯಾಗಿ ಪಾವತಿಸಬೇಕು ಎಂದು ಅವರು ಆದೇಶಿಸಿದರು. ಟ್ರಾವೆಲ್ ಎಜನ್ಸಿಗೆ 20 ಸಾವಿರ ರೂ ಪರಿಹಾರ, 30 ಸಾವಿರ ರೂ ದಂಡ ಹಾಗೂ 10 ಸಾವಿರ ರೂ ಖರ್ಚಿನ ಜೊತೆ 40 ಸಾವಿರ ರೂಪಾಯಿಗೆ ಶೇ 12ರ ವಾರ್ಷಿಕ ಬಡ್ಡಿಯನ್ನು ಪಾವತಿಸಬೇಕು. ಗ್ರಾಹಕ ಕಲ್ಯಾಣ ನಿಧಿಗೂ 10 ಸಾವಿರ ದಂಡ ಪಾವತಿಸಬೇಕು ಎಂದು ಆದೇಶ ನೀಡಿದರು. ಹಿರಿಯ ವಕೀಲ ಡಿ ಆರ್ ಭಟ್ ಅವರು ಹೆಗಡೆಯವರ ಪರ ವಾದ ಮಂಡಿಸಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಸಮುದ್ರದಲ್ಲಿ ಮುಳುಗಿದ ದೋಣಿ: ಮೀನುಗಾರನನ್ನು ಕಾಡಿಸಿದ ವಿಮಾ ಕಂಪನಿಗೆ 43 ಲಕ್ಷ ರೂ ದಂಡ!

Next Post

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

Next Post
Man who went to waterfall disappears in water Heavy rain hampers search operation

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ