6
  • Latest
Man who went to waterfall disappears in water Heavy rain hampers search operation

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

AchyutKumar by AchyutKumar
June 23, 2025
in ಸ್ಥಳೀಯ
Man who went to waterfall disappears in water Heavy rain hampers search operation
advt advt advt
ADVERTISEMENT

ಶಿರಸಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಪವನ್ ಜೋಗಿ ಮತ್ತಿಘಟ್ಟಾದ ಜೋಗನಕಲ್ಲು ಜಲಪಾತದಲ್ಲಿ ಕಾಣೆಯಾಗಿದ್ದಾರೆ. ನಿನ್ನೆಯಿಂದ ಅವರ ಹುಡುಕಾಟ ನಡೆದಿದ್ದು, ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಶಿರಸಿ ಸೋಮನಳ್ಳಿ ಬಳಿಯ ಉಂಬಳಿಕೊಪ್ಪದ ಪವನ್ ಜೋಗಿ ಅವರು ತಮ್ಮ ಸ್ನೇಹಿತ ವಾಸುದೇವ ನಾಯ್ಕರ ಜೊತೆ ಸೋಮವಾರ ಸಂಜೆ ಜಲಪಾತ ವೀಕ್ಷಣೆಗೆ ಹೋಗಿದ್ದರು. ಜಲಪಾತ ಸಮೀಪದ ಹಳ್ಳ ದಾಟುವಾಗ ಪವನ್ ಅವರು ಕಾಲು ಜಾರಿ ನೀರಿಗೆ ಬಿದ್ದರು. ರಭಸ ನೀರಿಗೆ ಅವರು ಕೊಚ್ಚಿ ಹೋಗಿದ್ದು, ಸೋಮವಾರ ಸಂಜೆಯಿAದಲೇ ಅವರ ಹುಡುಕಾಟ ನಡೆಯುತ್ತಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸದ್ಯ ಪೊಲೀಸರು, ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದು ಹುಡುಕಾಟಕ್ಕೆ ಸಮಸ್ಯೆಯಾಗಿದೆ. ಅದಾಗಿಯೂ ಅಲ್ಲಿ ನಿರಂತರ ಶೋಧ ನಡೆಯುತ್ತಿದೆ. ಮೊಬೈಲ್ ಸಿಗ್ನಲ್ ಸಹ ಸಿಗದ ಕಾಡಿನಲ್ಲಿ ಸಂಪರ್ಕ ಸಮಸ್ಯೆ ಎದುರಾಗಿದೆ.

ಪವನ್ ಪಾಲಕರು ಸಹ ಸ್ಥಳದಲ್ಲಿದ್ದಾರೆ. ಸಂಬ0ಧಿಕರು ಹುಡುಕಾಟದಲ್ಲಿ ತೊಡಗಿದ್ದಾರೆ. ಶಿರಸಿ ಗ್ರಾಮೀಣ ಠಾಣೆಗೆ ಆಗಮಿಸಿದ ಪವನ್ ಅವರ ಸಹೋದರ ಪ್ರವೀಣ ಜೋಗಿ ಪೊಲೀಸರಿಗೆ ಸಹೋದರ ಕಾಣೆಯಾದ ವಿಷಯ ಮುಟ್ಟಿಸಿದ್ದರು. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.

ShareSendTweetShare
ADVERTISEMENT
Previous Post

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

Next Post

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

Next Post
Mandya man caught transporting liquor!

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

The Tahsildar in charge of Sirsi is still in power!

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

Allegations of illegal recruitment for Anganwadi Outrage as learning center locked

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.