6
  • Latest
Man who went to waterfall disappears in water Heavy rain hampers search operation

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

AchyutKumar by AchyutKumar
in ಸ್ಥಳೀಯ
Man who went to waterfall disappears in water Heavy rain hampers search operation

ಶಿರಸಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಪವನ್ ಜೋಗಿ ಮತ್ತಿಘಟ್ಟಾದ ಜೋಗನಕಲ್ಲು ಜಲಪಾತದಲ್ಲಿ ಕಾಣೆಯಾಗಿದ್ದಾರೆ. ನಿನ್ನೆಯಿಂದ ಅವರ ಹುಡುಕಾಟ ನಡೆದಿದ್ದು, ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ADVERTISEMENT

ಶಿರಸಿ ಸೋಮನಳ್ಳಿ ಬಳಿಯ ಉಂಬಳಿಕೊಪ್ಪದ ಪವನ್ ಜೋಗಿ ಅವರು ತಮ್ಮ ಸ್ನೇಹಿತ ವಾಸುದೇವ ನಾಯ್ಕರ ಜೊತೆ ಸೋಮವಾರ ಸಂಜೆ ಜಲಪಾತ ವೀಕ್ಷಣೆಗೆ ಹೋಗಿದ್ದರು. ಜಲಪಾತ ಸಮೀಪದ ಹಳ್ಳ ದಾಟುವಾಗ ಪವನ್ ಅವರು ಕಾಲು ಜಾರಿ ನೀರಿಗೆ ಬಿದ್ದರು. ರಭಸ ನೀರಿಗೆ ಅವರು ಕೊಚ್ಚಿ ಹೋಗಿದ್ದು, ಸೋಮವಾರ ಸಂಜೆಯಿAದಲೇ ಅವರ ಹುಡುಕಾಟ ನಡೆಯುತ್ತಿದೆ.

ಸದ್ಯ ಪೊಲೀಸರು, ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದು ಹುಡುಕಾಟಕ್ಕೆ ಸಮಸ್ಯೆಯಾಗಿದೆ. ಅದಾಗಿಯೂ ಅಲ್ಲಿ ನಿರಂತರ ಶೋಧ ನಡೆಯುತ್ತಿದೆ. ಮೊಬೈಲ್ ಸಿಗ್ನಲ್ ಸಹ ಸಿಗದ ಕಾಡಿನಲ್ಲಿ ಸಂಪರ್ಕ ಸಮಸ್ಯೆ ಎದುರಾಗಿದೆ.

Advertisement. Scroll to continue reading.

ಪವನ್ ಪಾಲಕರು ಸಹ ಸ್ಥಳದಲ್ಲಿದ್ದಾರೆ. ಸಂಬ0ಧಿಕರು ಹುಡುಕಾಟದಲ್ಲಿ ತೊಡಗಿದ್ದಾರೆ. ಶಿರಸಿ ಗ್ರಾಮೀಣ ಠಾಣೆಗೆ ಆಗಮಿಸಿದ ಪವನ್ ಅವರ ಸಹೋದರ ಪ್ರವೀಣ ಜೋಗಿ ಪೊಲೀಸರಿಗೆ ಸಹೋದರ ಕಾಣೆಯಾದ ವಿಷಯ ಮುಟ್ಟಿಸಿದ್ದರು. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.

Advertisement. Scroll to continue reading.
Previous Post

ಕಾಶಿಗೆ ಹೋಗಬೇಕಿದ್ದ ಹೆಗಡೆಯರಿಗೆ ಮೋಸ: ಟ್ರಾವೆಲ್ ಕಂಪನಿಗೆ ದಂಡದ ಬಿಸಿ!

Next Post

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

Next Post
Mandya man caught transporting liquor!

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ