6
  • Latest
Mandya man caught transporting liquor!

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

AchyutKumar by AchyutKumar
in ಸ್ಥಳೀಯ
Mandya man caught transporting liquor!

ಹೊನ್ನಾವರದ ಅಬಕಾರಿ ಅಧಿಕಾರಿಗಳು ಮಂಡ್ಯಕ್ಕೆ ರವಾನೆಯಾಗುತ್ತಿದ್ದ ಗೋವಾ ಸರಾಯಿ ಹಿಡಿದಿದ್ದಾರೆ. ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ADVERTISEMENT

ಮಂಡ್ಯದ ಪುಟ್ಟ ಗೌಡ ಹಾಗೂ ಕೀರ್ತಿಕುಮಾರ್ ಎಂಬಾತರು ಗೋವಾ ಪ್ರವಾಸಕ್ಕೆ ಬಂದಿದ್ದರು. ಅಲ್ಲಿಂದ ಮರಳುವಾಗ ಗೋವಾದ ಸರಾಯಿ ಖರೀದಿಸಿದ್ದರು. ಸ್ನೇಹಿತರಿಗಾಗಿ ಅವರು ಸಾಕಷ್ಟು ಖರಿದಿ ಮಾಡಿದ್ದರು. ಬಗೆ ಬಗೆಯ ಬಾಟಲಿಗಳನ್ನು ಟೆಂಪೋದಲ್ಲಿರಿಸಿಕೊAಡು ಪ್ರಯಾಣ ಮುಂದುವರೆಸಿದ್ದರು. ಗೋವಾದಿಂದ ಕರ್ನಾಟಕ ಪ್ರವೇಶಿಸಿದ ಅವರನ್ನು ಹೊನ್ನಾವರದ ಕರ್ಕಿ ಬಳಿ ಅಬಕಾರಿ ಸಿಬ್ಬಂದಿ ತಡೆದರು.

ವಾಹನ ತಪಾಸಣೆ ನಡೆಸಿದಾಗ ಅಲ್ಲಿ ವಿವಿಧ ಮದ್ಯದ ಬಾಟಲಿಗಳಿದ್ದವು. `ನಾವು ದುಡ್ಡು ಕೊಟ್ಟು ತಂದಿದ್ದೇವೆ’ ಎಂದು ಅವರಿಬ್ಬರು ವಾದಿಸಿದರು. `ಗೋವಾ ಸರಾಯಿಗೆ ದುಡ್ಡು ಕೊಟ್ಟಿದ್ದರೂ ಅದನ್ನು ಕರ್ನಾಟಕಕ್ಕೆ ತರುವುದು ಅಪರಾಧ’ ಎಂದು ಅಬಕಾರಿ ಸಿಬ್ಬಂದಿ ಹೇಳಿದರು. 32 ಲೀಟರ್ ಸರಾಯಿ ಬಾಟಲಿಗಳನ್ನು ವಶಕ್ಕೆ ಪಡೆದರು. ಅವರಿಬ್ಬರನ್ನು ಬಂಧಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಜಲಪಾತಕ್ಕೆ ಹೋದವ ನೀರಿನಲ್ಲಿ ಕಣ್ಮರೆ: ಶೋಧ ಕಾರ್ಯಾಚರಣೆಗೆ ಅಡ್ಡಿತಂದ ವರುಣ

Next Post

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

Next Post
The Tahsildar in charge of Sirsi is still in power!

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ