6
  • Latest
The Tahsildar in charge of Sirsi is still in power!

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

ಬಿಜೆಪಿಗನ ಹೋರಾಟಕ್ಕೆ ಮತ್ತೊಂದು ಜಯ

AchyutKumar by AchyutKumar
in ರಾಜಕೀಯ
The Tahsildar in charge of Sirsi is still in power!

ಶಿರಸಿಗೆ ಖಾಯಂ ತಹಶೀಲ್ದಾರರನ್ನು ನೇಮಿಸಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಕಾರವಾರದಲ್ಲಿ ಧರಣಿ ನಡೆಸಿದ್ದು, ಗ್ರೇಡ್-2 ತಹಶೀಲ್ದಾರ್ ರಮೇಶ ಹೆಗಡೆ ಅವರಿಗೆ ಗ್ರೇಡ್-1ರ ಪ್ರಭಾರ ಅಧಿಕಾರ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕಳೆದ ನಾಲ್ಕು ತಿಂಗಳಿoದ ಶಿರಸಿಗೆ ಖಾಯಂ ತಹಶೀಲ್ದಾರ್ ಇರಲಿಲ್ಲ. ದಾಂಡೇಲಿ ಹಾಗೂ ಮುಂಡಗೋಡಿನ ತಹಶೀಲ್ದಾರರನ್ನು ಪ್ರಭಾರಿಯಾಗಿ ಇಲ್ಲಿ ನೇಮಿಸಲಾಗುತ್ತು. ಮೇ 19ರಂದು ಈ ಬಗ್ಗೆ ಅನಂತಮೂರ್ತಿ ಹೆಗಡೆ ಧ್ವನಿಯೆತ್ತಿದ್ದರು. ಆ ವೇಳೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆದರೆ, ಇದಕ್ಕೆ ಜಿಲ್ಲಾಡಳಿತ ತಲೆಕೆಡಿಸಿಕೊಂಡಿರಲಿಲ್ಲ. ಸೋಮವಾರ ಬಿಜೆಪಿಗರು ಕಾರವಾರದಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆಯಲ್ಲಿಯೇ ರಮೇಶ ಹೆಗಡೆ ಅವರಿಗೆ ಅಧಿಕಾರ ಹಸ್ತಾಂತರದ ಆದೇಶವಾಯಿತು.

ಮೊದಲು ವಾರಕ್ಕೆ ಒಂದು ದಿನ ಮಾತ್ರ ತಹಶೀಲ್ದಾರ್ ಶಿರಸಿಗೆ ಬರುತ್ತಿದ್ದರು. ಇದೀಗ ಶಿರಸಿಯಲ್ಲಿ ಯೋಗ್ಯ ಅಧಿಕಾರಿ ಇದ್ದರೂ ಅವರಿಗೆ ತಹಶೀಲ್ದಾರ್ ಹುದ್ದೆ ನೀಡಿರಲಿಲ್ಲ. ನಮ್ಮ ಹೋರಾಟದ ಪರಿಣಾಮ ಗ್ರೇಡ್ -2 ತಹಶೀಲ್ದಾರ್’ಗೆ ಗ್ರೇಡ್ – 1 ಹುದ್ದೆ ನೀಡಲಾಗಿದ್ದು, ಇದರಿಂದ ಜನರ ಸಮಸ್ಯೆ ಬಗೆಹರಿಯಲಿದೆ. ಇದು ಹೋರಾಟಕ್ಕೆ ಸಿಕ್ಕ ಜಯ’ ಎಂದು ಅನಂತಮೂರ್ತಿ ಹೆಗಡೆ ಪ್ರತಿಕ್ರಿಯಿಸಿದರು.

`ಭ್ರಷ್ಟ ಕಾಂಗ್ರೆಸ್ ಸರಕಾರದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಬೆಲೆಯಿಲ್ಲ. ಶಿರಸಿ ದೊಡ್ಡ ತಾಲೂಕು ಆಗಿದ್ದರೂ ಅಧಿಕಾರಿಗಳ ನೇಮಕಾತಿ ಆಗಿರಲಿಲ್ಲ. ಉಪವಿಭಾಗಾಧಿಕಾರಿ ಸಹ ಪ್ರಭಾರಿ ಹುದ್ದೆಯಲ್ಲಿದ್ದು, ಜನರ ಸಮಸ್ಯೆ ಆಲಿಸುವರು ಇರಲಿಲ್ಲ. ಇಂಥ ಪರಿಸ್ಥಿತಿ ಶಾಸಕ ಭೀಮಣ್ಣ ನಾಯ್ಕರಿಗೂ ಶೋಭೆ ತರುವುದಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಹೋರಾಟದ ವೇಳೆ ಹೇಳಿದರು. ಪ್ರಮುಖರಾದ ಉಷಾ ಹೆಗಡೆ, ನಾರಾಯಣ ಹೆಗಡೆ, ಚಂದ್ರಶೇಖರ ಹೆಗಡೆ, ಮಂಜುನಾಥ ಪಾಟೀಲ್ ದಾಸನಕೊಪ್ಪ, ರವಿ ದೇವಾಡಿಗ, ನಿರ್ಮಲಾ ಇತರರು ಮಾತನಾಡಿದರು.

ShareSendTweetShare
Previous Post

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

Next Post

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

Next Post
Allegations of illegal recruitment for Anganwadi Outrage as learning center locked

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

Gram Sabha People came but no officials came!

ಗ್ರಾಮಸಭೆ: ಜನ ಬಂದರೂ ಅಧಿಕಾರಿಗಳೇ ಬಂದಿಲ್ಲ!

Ananthanam's supporters clash Former MP flies to Singapore

ಅನಂತಣ್ಣನ ಬೆಂಬಲಿಗರ ಹೊಡೆದಾಟ: ಸಿಂಗಾಪುರಕ್ಕೆ ಹಾರಿದ ಮಾಜಿ ಸಂಸದ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.