6
  • Latest
Allegations of illegal recruitment for Anganwadi Outrage as learning center locked

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗನವಾಡಿಗೆ ಅಕ್ರಮ ನೇಮಕ ಆರೋಪ: ಕಲಿಕಾ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

AchyutKumar by AchyutKumar
in ಸ್ಥಳೀಯ
Allegations of illegal recruitment for Anganwadi Outrage as learning center locked

ಮುಂಡಗೋಡದ ನಾಗನೂರು ಅಂಗನವಾಡಿ ಕೇಂದ್ರದ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆ ಭಾಗದ ಜನ ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದಿದ್ದಾರೆ. ಆಯ್ಕೆ ಪ್ರಕ್ರಿಯೆ ರದ್ಧು ಮಾಡಬೇಕು ಎಂದು ಸೋಮವಾರ ಅಲ್ಲಿನವರು ಪ್ರತಿಭಟಿಸಿದರು.

ADVERTISEMENT

`ಈ ಗ್ರಾಮದಲ್ಲಿ ಈಗಾಗಲೇ ಒಂದು ಅಂಗನವಾಡಿಯಿದೆ. ಹೊಸದಾಗಿ ಮತ್ತೊಂದು ಅಂಗನವಾಡಿ ಮಂಜೂರಿಯಾಗಿದೆ. ಹೊಸ ಅಂಗನವಾಡಿಗೆ ಸ್ಥಳೀಯ ಅಭ್ಯರ್ಥಿ ನೇಮಕಾತಿ ನಡೆದಿಲ್ಲ’ ಎಂದು ದೂರಿದರು. `ಹೊಸ ಕಟ್ಟಡ ಕೆಲಸ ಮುಗಿಯದ ಕಾರಣ ಹಳೆ ಅಂಗನವಾಡಿಗೆ ಹೊಸ ಶಿಕ್ಷಕರು ಬಂದಿದ್ದಾರೆ. ಅವರು ಸ್ಥಳೀಯರಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

`ನಿಯಮಗಳ ಪ್ರಕಾರ ಸ್ಥಳೀಯ ಅಭ್ಯರ್ಥಿಯನ್ನು ಮಾತ್ರ ನೇಮಿಸಬೇಕು. ಹೊರಗಿನವರನ್ನು ಇಲ್ಲಿ ನೇಮಿಸಿದ್ದರಿಂದ ಸ್ಥಳೀಯರಿಗೆ ಅನ್ಯಾಯವಾಗಿದೆ’ ಎಂದು ದೂರಿದರು. `ತಮ್ಮ ಬೇಡಿಕೆ ಈಡೇರುವವರೆಗೂ ಅಂಗನವಾಡಿ ಕೇಂದ್ರದ ಬೀಗ ತೆರೆಯಲ್ಲ’ ಎಂದು ಪಟ್ಟು ಹಿಡಿದರು.

Advertisement. Scroll to continue reading.

ಆ ಭಾಗದ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ, ಯಶೋಧಾ ಪಾಟೀಲ, ನಾರಾಯಣ ವಡ್ಡರ, ರಮೇಶ ಜನಗೇರಿ, ಪ್ರಶಾಂತ ಭದ್ರಾಪುರ, ಗಣಪತಿ ಬದನಗೋಡ, ಸಾವಿತ್ರಿ ವಡ್ಡರ, ಕವಿತಾ ಭದ್ರಾಪುರ, ಗೌರಕ್ಕ ವಡ್ಡರ ಜೊತೆ ಮಕ್ಕಳು ಪ್ರತಿಭಟನೆಯಲ್ಲಿದ್ದರು.

Advertisement. Scroll to continue reading.

 

Previous Post

ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!

Next Post

ಗ್ರಾಮಸಭೆ: ಜನ ಬಂದರೂ ಅಧಿಕಾರಿಗಳೇ ಬಂದಿಲ್ಲ!

Next Post
Gram Sabha People came but no officials came!

ಗ್ರಾಮಸಭೆ: ಜನ ಬಂದರೂ ಅಧಿಕಾರಿಗಳೇ ಬಂದಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ