6
  • Latest
Daisy got out of the car and rode in a rickshaw!

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

AchyutKumar by AchyutKumar
June 24, 2025
in ಸ್ಥಳೀಯ
Daisy got out of the car and rode in a rickshaw!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರಿಗೆ ಸರ್ಕಾರ ಐಷಾರಾಮಿ ಇನೋವಾ ಕ್ರಿಸ್ಟಾ ಕಾರು ನೀಡಿದೆ. ಅದಾಗಿಯೂ, ಅವರು ರಿಕ್ಷಾದಲ್ಲಿ ಓಡಾಟ ನಡೆಸಿದ್ದಾರೆ!

ಗೋವಾ, ಗುಜರಾತ್ ಹಾಗೂ ಬೆಂಗಳೂರಿನ ಕೆಲವು ಕಡೆ ಹೆಚ್ಚಿನ ಸಂಖ್ಯೆಯಲ್ಲಿ `ಪಿಂಕ್ ಆಟೋ’ ಸಂಚರಿಸುತ್ತದೆ. ಮಹಿಳಾ ಚಾಲಕರಿಗೆ ಮಾತ್ರ ಚಾಲನೆಗೆ ಸಿಗುವ ಈ ರಿಕ್ಷಾವನ್ನು ರೋಟರಿ ಕ್ಲಬ್ ಹೊನ್ನಾವರಕ್ಕೆ ತರಿಸಿದೆ. ತನ್ನ ಸಾಮಾಜಿಕ ಚಟುವಟಿಕೆಯ ಭಾಗವಾಗಿ ರೋಟರಿ ಕ್ಲಬ್ ಬಡ ಮಹಿಳೆಯರಿಗೆ ಆ ರಿಕ್ಷಾವನ್ನು ವಿತರಿಸಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಹೆಣ್ಣು ಮಕ್ಕಳು ಈ ಎಲೆಕ್ಟಿçಕಲ್ ರಿಕ್ಷಾ ಬಳಸಿ ದಿನಕ್ಕೆ 2 ಸಾವಿರ ರೂ ಆದಾಯಗಳಿಸಬಹುದಾಗಿದ್ದು, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಮಂಗಳವಾರ ರಿಕ್ಷಾವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಹಿಳೆಯರಿಬ್ಬರಿಗೆ ರಿಕ್ಷಾ ಹಸ್ತಾಂತರದ ನಂತರ ಕೆ ಲಕ್ಷ್ಮೀಪ್ರಿಯಾ ಅವರು ಅದೇ ರಿಕ್ಷಾದಲ್ಲಿ ಸುತ್ತಾಟ ನಡೆಸಿದರು. ಬಡ ಮಹಿಳೆಯರ ಯೋಗಕ್ಷೇಮ ವಿಚಾರಿಸಿದರು. `ನಿಮ್ಮೊಂದಿಗೆ ನಾನಿದ್ದೇನೆ’ ಎಂದು ಧೈರ್ಯ ಹೇಳಿದರು. ಮಹಿಳೆಯರು ಸ್ವ ಉದ್ಯೋಗ ಮಾಡುವಾಗ ಕೆಲವರು ಅದಕ್ಕೆ ಅಡ್ಡಿಪಡಿಸುವ ಸಾಧ್ಯತೆಯಿದ್ದು, ಯಾರೇ ಸಮಸ್ಯೆ ಮಾಡಿದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವೆ’ ಎಂದು ಜಿಲ್ಲಾಧಿಕಾರಿಗಳು ವೇದಿಕೆಯಲ್ಲಿಯೇ ಎಚ್ಚರಿಸಿದರು.

`ಒಂದು ರಿಕ್ಷಾಗೆ 4 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಕನಸಿನ ಯೋಜನೆ ಇಂದು ಈಡೇರಿದೆ. ವಿಧವೆ ಹಾಗೂ ಅಂಗವಿಕಲ ಪತಿ ಹೊಂದಿದ ಬಡ ಮಹಿಳೆಯರಿಬ್ಬರನ್ನು ಆಯ್ಕೆ ಮಾಡಿ ಅವರಿಗೆ ಪಿಂಕ್ ರಿಕ್ಷಾ ಒದಗಿಸಿದ್ದೇವೆ’ ಎಂದು ರೋಟರಿ ಅಧ್ಯಕ್ಷ ಸೂರ್ಯಕಾಂತ ಸಾರಂಗ ಅವರು ಹೆಮ್ಮೆಯಿಂದ ಮಾತನಾಡಿದರು. ಜಿಲ್ಲಾಧಿಕಾರಿ ಬಳಿಯಿಂದ ರಿಕ್ಷಾಪಡೆದ ಜ್ಯೋತಿ ಪಾಲ್ ಹಾಗೂ ಸುಶ್ಮಿತಾ ಕೆಲಸಿ ಖುಷಿಯಿಂದ ಹೊನ್ನಾವರ ಪೇಟೆ ಸುತ್ತಾಡಿದರು.

ShareSendTweetShare
ADVERTISEMENT
Previous Post

ಬಾಲಕನಿಗೆ ಗುದ್ದಿದ ಬುಲೆರೋ: ಶಾಲೆಗೆ ಹೋಗಿದ್ದ ಹುಡುಗ ಮನೆಗೆ ಮರಳಿದ್ದು ಹೆಣವಾಗಿ!

Next Post

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

Next Post
A lorry standing on the side of the highway caused an accident Tempo Traveler was caught between two lorries and crashed!

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

Dharmasthala Sangha spreads environmental message

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

Gambling in the name of Friends Club: 17 people sentenced to prison!

ಜೂಜಾಟ: ಮೀನುಗಾರ-ಆಟೋ ಚಾಲಕ-ಕಟ್ಟಡ ಕಾರ್ಮಿಕನ ಜೊತೆ ರೈತನೂ ಸಿಕ್ಕಿಬಿದ್ದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.