6
  • Latest
Daisy got out of the car and rode in a rickshaw!

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

AchyutKumar by AchyutKumar
in ಸ್ಥಳೀಯ
Daisy got out of the car and rode in a rickshaw!

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರಿಗೆ ಸರ್ಕಾರ ಐಷಾರಾಮಿ ಇನೋವಾ ಕ್ರಿಸ್ಟಾ ಕಾರು ನೀಡಿದೆ. ಅದಾಗಿಯೂ, ಅವರು ರಿಕ್ಷಾದಲ್ಲಿ ಓಡಾಟ ನಡೆಸಿದ್ದಾರೆ!

ADVERTISEMENT

ಗೋವಾ, ಗುಜರಾತ್ ಹಾಗೂ ಬೆಂಗಳೂರಿನ ಕೆಲವು ಕಡೆ ಹೆಚ್ಚಿನ ಸಂಖ್ಯೆಯಲ್ಲಿ `ಪಿಂಕ್ ಆಟೋ’ ಸಂಚರಿಸುತ್ತದೆ. ಮಹಿಳಾ ಚಾಲಕರಿಗೆ ಮಾತ್ರ ಚಾಲನೆಗೆ ಸಿಗುವ ಈ ರಿಕ್ಷಾವನ್ನು ರೋಟರಿ ಕ್ಲಬ್ ಹೊನ್ನಾವರಕ್ಕೆ ತರಿಸಿದೆ. ತನ್ನ ಸಾಮಾಜಿಕ ಚಟುವಟಿಕೆಯ ಭಾಗವಾಗಿ ರೋಟರಿ ಕ್ಲಬ್ ಬಡ ಮಹಿಳೆಯರಿಗೆ ಆ ರಿಕ್ಷಾವನ್ನು ವಿತರಿಸಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಹೆಣ್ಣು ಮಕ್ಕಳು ಈ ಎಲೆಕ್ಟಿçಕಲ್ ರಿಕ್ಷಾ ಬಳಸಿ ದಿನಕ್ಕೆ 2 ಸಾವಿರ ರೂ ಆದಾಯಗಳಿಸಬಹುದಾಗಿದ್ದು, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಮಂಗಳವಾರ ರಿಕ್ಷಾವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.

ಮಹಿಳೆಯರಿಬ್ಬರಿಗೆ ರಿಕ್ಷಾ ಹಸ್ತಾಂತರದ ನಂತರ ಕೆ ಲಕ್ಷ್ಮೀಪ್ರಿಯಾ ಅವರು ಅದೇ ರಿಕ್ಷಾದಲ್ಲಿ ಸುತ್ತಾಟ ನಡೆಸಿದರು. ಬಡ ಮಹಿಳೆಯರ ಯೋಗಕ್ಷೇಮ ವಿಚಾರಿಸಿದರು. `ನಿಮ್ಮೊಂದಿಗೆ ನಾನಿದ್ದೇನೆ’ ಎಂದು ಧೈರ್ಯ ಹೇಳಿದರು. ಮಹಿಳೆಯರು ಸ್ವ ಉದ್ಯೋಗ ಮಾಡುವಾಗ ಕೆಲವರು ಅದಕ್ಕೆ ಅಡ್ಡಿಪಡಿಸುವ ಸಾಧ್ಯತೆಯಿದ್ದು, ಯಾರೇ ಸಮಸ್ಯೆ ಮಾಡಿದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವೆ’ ಎಂದು ಜಿಲ್ಲಾಧಿಕಾರಿಗಳು ವೇದಿಕೆಯಲ್ಲಿಯೇ ಎಚ್ಚರಿಸಿದರು.

Advertisement. Scroll to continue reading.

`ಒಂದು ರಿಕ್ಷಾಗೆ 4 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಕನಸಿನ ಯೋಜನೆ ಇಂದು ಈಡೇರಿದೆ. ವಿಧವೆ ಹಾಗೂ ಅಂಗವಿಕಲ ಪತಿ ಹೊಂದಿದ ಬಡ ಮಹಿಳೆಯರಿಬ್ಬರನ್ನು ಆಯ್ಕೆ ಮಾಡಿ ಅವರಿಗೆ ಪಿಂಕ್ ರಿಕ್ಷಾ ಒದಗಿಸಿದ್ದೇವೆ’ ಎಂದು ರೋಟರಿ ಅಧ್ಯಕ್ಷ ಸೂರ್ಯಕಾಂತ ಸಾರಂಗ ಅವರು ಹೆಮ್ಮೆಯಿಂದ ಮಾತನಾಡಿದರು. ಜಿಲ್ಲಾಧಿಕಾರಿ ಬಳಿಯಿಂದ ರಿಕ್ಷಾಪಡೆದ ಜ್ಯೋತಿ ಪಾಲ್ ಹಾಗೂ ಸುಶ್ಮಿತಾ ಕೆಲಸಿ ಖುಷಿಯಿಂದ ಹೊನ್ನಾವರ ಪೇಟೆ ಸುತ್ತಾಡಿದರು.

Advertisement. Scroll to continue reading.
Previous Post

ಬಾಲಕನಿಗೆ ಗುದ್ದಿದ ಬುಲೆರೋ: ಶಾಲೆಗೆ ಹೋಗಿದ್ದ ಹುಡುಗ ಮನೆಗೆ ಮರಳಿದ್ದು ಹೆಣವಾಗಿ!

Next Post

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

Next Post
A lorry standing on the side of the highway caused an accident Tempo Traveler was caught between two lorries and crashed!

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ