6
  • Latest
A lorry standing on the side of the highway caused an accident Tempo Traveler was caught between two lorries and crashed!

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

AchyutKumar by AchyutKumar
in ರಾಜ್ಯ, ಸ್ಥಳೀಯ
A lorry standing on the side of the highway caused an accident Tempo Traveler was caught between two lorries and crashed!

ಯಲ್ಲಾಪುರದ ಇಡಗುಂದಿ ಬಳಿ ಹೆದ್ದಾರಿ ಅಂಚಿನಲ್ಲಿ ಲಾರಿ ನಿಂತಿದ್ದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ನಡೆದ ಈ ಅಪಘಾತದಲ್ಲಿ 14 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ADVERTISEMENT

ಬಳ್ಳಾರಿ ಸಂಜಯಗಾoಧಿ ಡಿಪ್ಲೊಮೊ ಕಾಲೇಜಿನ ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿಂದ ಮರಳುವಾಗ ಈ ಅಪಘಾತ ನಡೆದಿದೆ. ಗಂಭೀರ ಪ್ರಮಾಣದಲ್ಲಿ ಗಾಯಗೊಂಡ 6 ಜನರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಸಾಗಿಸಲಾಗಿದೆ.

ಕೊಪ್ಪಳದ ಶಿವಕುಮಾರ್ ಅವರು ತಮ್ಮ ಲಾರಿಯನ್ನು ಹೆದ್ದಾರಿ ಅಂಚಿನಲ್ಲಿ ಅಪಾಯಕಾರಿ ರೀತಿಯಲ್ಲಿ ನಿಲ್ಲಿಸಿದ್ದರು. ತಮಿಳುನಾಡಿನ ಕೆ ವೇಲು ಅವರು ಲಾರಿ ಓಡಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಹಗರಿಬೊಮ್ಮನಳ್ಳಿಯ ನಾಗರಾಜ ಹಿಟ್ನಳ್ಳಿ ಅವರು ವಿದ್ಯಾರ್ಥಿಗಳಿದ್ದ ಟಿಟಿಯನ್ನು ಜೋರಾಗಿ ಓಡಿಸಿಕೊಂಡು ಬಂದರು. ಮುಂದಿದ್ದ ಲಾರಿಯನ್ನು ಹಿಂದಿಕ್ಕುವ ಗಡಬಡಿಯಲ್ಲಿ ಯಲ್ಲಾಪುರ ಕಡೆಯಿಂದ ಬರುತ್ತಿದ್ದ ಲಾರಿಗೆ ಟಿಟಿ ಗುದ್ದಿದರು.

Advertisement. Scroll to continue reading.

ಪರಿಣಾಮ ಟಿಟಿ ಪಲ್ಟಿಯಾಯಿತು. ವಿಜಯನಗರದ ವಿಜಯನಗರ ಹೊಸಪೇಟೆಯ ಕೆಬಿ ಗಾದೇಶ, ಕುರುಬರ ಕೋರಿ ಶ್ರೀಕಾಂತ ಉಕ್ಕಳ್ಳಿ, ಕುಮಾರ ಕೋರವರ, ಗಾದಿಲಿಂಗ ಶೆಕ್ಸವಲ್ಲಪ್ಪ, ಕೆ ಪ್ರಜ್ವಲ್, ಕೋರಿ ಮಹೇಶ, ಕೆ ಎರಿಸ್ವಾಮಿ, ಕಾಗಿ ಸಿದ್ದರಾಮ ಈ ಅಪಘಾತದಲ್ಲಿ ಗಾಯಗೊಂಡರು. ಅವರ ಜೊತೆ ಬಳ್ಳಾರಿಯ ರಾಜು ಕೆ, ಸಿ ಕಾರ್ತಿಕ್, ಕೆ ಎಂ ನಾಗರಾಜ, ಯು ಸಾಗರ್ ಸಹ ಪೆಟ್ಟು ಮಾಡಿಕೊಂಡರು.

Advertisement. Scroll to continue reading.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Previous Post

ಕಾರಿನಿಂದ ಇಳಿದು ರಿಕ್ಷಾದಲ್ಲಿ ಓಡಾಡಿದ ಡೀಸಿ!

Next Post

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

Next Post
Dharmasthala Sangha spreads environmental message

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ