6
  • Latest
Dharmasthala Sangha spreads environmental message

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

AchyutKumar by AchyutKumar
June 24, 2025
in ಸ್ಥಳೀಯ
Dharmasthala Sangha spreads environmental message
advt advt advt
ADVERTISEMENT

ಕಾರವಾರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯವರು ಅಸ್ನೋಟಿ ಶಿವಾಜಿ ಮಂದಿರ ಆವರಣದಲ್ಲಿ ಪರಿಸರ ದಿನಾಚರಣೆ ಆಯೋಜಿಸಿದ್ದು, ಈ ವೇಳೆ ಭಾಗವಹಿಸಿದ ಗಣ್ಯರು `ಗಿಡ ನೆಟ್ಟು ಬರ ಓಡಿಸಿ’ ಎಂಬ ಸಂದೇಶ ಸಾರಿದರು.

ಸಮಾಜ ಸೇವಕ ದೇವಿದಾಸ ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. `ಪರಿಸರ ಎಂಬುದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಪೃಕೃತಿ ರಕ್ಷಣೆಯಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು’ ಎಂದು ಅವರು ಕರೆ ನೀಡಿದರು. ಧರ್ಮಸ್ಥಳ ಸಂಘದ ಸದಾಶಿವಗಡ ವಲಯದ ಮೇಲ್ವಿಚಾರಕ ಮಾರುತಿ ನಾಯಕ ಅವರು ಸಂಘದಿoದ ವಿದ್ಯಾರ್ಥಿಗಳಿಗೆ ಸಿಗುವ ಸೌಕರ್ಯದ ಬಗ್ಗೆ ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೃಷಿ ಅಧಿಕಾರಿ ಪ್ರಭಾಕರ ಗೌಡ ಅವರು `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ವಲಯಕ್ಕೆ ಒತ್ತು ನೀಡಿದೆ’ ಎಂದರು. ಅಸ್ನೋಟಿ ಶಿವಾಜಿ ಮಂದಿರದ ಮುಖ್ಯಾಧ್ಯಾಪಕ ಗಣೇಶ ಬಿಷ್ಟಣ್ಣನವರ ಅವರು `ಕಳೆದ 18 ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಾಲೆಗಳಿಗೆ ಹಲವಾರು ಅನುಕೂಲತೆ ಮಾಡಿಕೊಟ್ಟಿದೆ. ಪರಿಸರ ಸ್ಪರ್ಧೆಗಳು ಸಹ ಪ್ರೇರಣಾದಾಯಕವಾಗಿದೆ’ ಎಂದರು. ಪ್ರಮುಖರಾದ ದಿವ್ಯಾ ದೇವಿದಾಸ ನಾಯ್ಕ, ಸೈದಮ್ಮ ನದಾಫ್ ವೇದಿಕೆಯಲ್ಲಿದ್ದರು.

ಪ್ರಬಂಧ, ಚಿತ್ರಕಲೆ, ಎಲೆ ಗುರುತಿಸುವಿಕೆ ಸ್ಪರ್ಧೆಯಲ್ಲಿ ವಿಜೇತರಾದ ಅಶ್ವಿತಾ ದೇಸಾಯಿ,ಪ್ರೀಯಾ ಬಿರಂಗತ, ಬಿಸ್ಮಿಲ್ಲಾ ನದಾಫ್, ಸ್ಪಂದನಾ ಬಿಕ್ಕಜ್ಜಿ, ಮಾದೇವಿ ವೇಳಿಫ, ಸುಷ್ಮೀತಾ ಬಾಂದೋಲಕರ, ವರ್ಷಾ ಬಾಗಲದವರ, ಸಂಚಿತಾ ಪಡವಳಕರ, ವರ್ಷಿಣಿ ಕಿಲಾರಿ, ಅಕ್ಷತಾ ಕುಂಟಗೌಡ್ರ, ಅನು ಕುಂಟಗೌಡ್ರ ಬಹುಮಾನ ಸ್ವೀಕರಿಸಿದರು. ಸೋನಾಲಿ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕರಾದ ವಿಜಯಕುಮಾರ್ ನಾಯ್ಕ ಹಾಗೂ ಜೆ ಬಿ ತಿಪ್ಪೇಸ್ವಾಮಿ ಕಾರ್ಯಕ್ರಮದ ಜವಾಬ್ದಾರಿ ನಿಭಾಯಿಸಿದರು.

ShareSendTweetShare
ADVERTISEMENT
Previous Post

ಅಪಘಾತಕ್ಕೆ ಕಾರಣವಾಯ್ತು ಹೆದ್ದಾರಿ ಪಕ್ಕ ನಿಂತ ಲಾರಿ: ಎರಡು ಲಾರಿ ನಡುವೆ ಸಿಕ್ಕಿಬಿದ್ದ ಟೆಂಪೋ ಟ್ರಾವೆಲರ್ ಅಪ್ಪಚ್ಚಿ!

Next Post

ಜೂಜಾಟ: ಮೀನುಗಾರ-ಆಟೋ ಚಾಲಕ-ಕಟ್ಟಡ ಕಾರ್ಮಿಕನ ಜೊತೆ ರೈತನೂ ಸಿಕ್ಕಿಬಿದ್ದ!

Next Post
Gambling in the name of Friends Club: 17 people sentenced to prison!

ಜೂಜಾಟ: ಮೀನುಗಾರ-ಆಟೋ ಚಾಲಕ-ಕಟ್ಟಡ ಕಾರ್ಮಿಕನ ಜೊತೆ ರೈತನೂ ಸಿಕ್ಕಿಬಿದ್ದ!

ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ..  ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ.. ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

ಬಂಕೊಳ್ಳಿಯ ವ್ಯಕ್ತಿ ಕಾಣೆ

ಬಂಕೊಳ್ಳಿಯ ವ್ಯಕ್ತಿ ಕಾಣೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.