6
  • Latest
Gambling in the name of Friends Club: 17 people sentenced to prison!

ಜೂಜಾಟ: ಮೀನುಗಾರ-ಆಟೋ ಚಾಲಕ-ಕಟ್ಟಡ ಕಾರ್ಮಿಕನ ಜೊತೆ ರೈತನೂ ಸಿಕ್ಕಿಬಿದ್ದ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂಜಾಟ: ಮೀನುಗಾರ-ಆಟೋ ಚಾಲಕ-ಕಟ್ಟಡ ಕಾರ್ಮಿಕನ ಜೊತೆ ರೈತನೂ ಸಿಕ್ಕಿಬಿದ್ದ!

AchyutKumar by AchyutKumar
in ಸ್ಥಳೀಯ
Gambling in the name of Friends Club: 17 people sentenced to prison!

ಅಂಕೋಲಾದ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಒಟ್ಟು ಏಳು ಜನ ಜೂಜುಕೋರರು ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಅಂಕೋಲಾ ಬೆಳಂಬಾರದ ಉತ್ತರಖಾರ್ವಿವಾಡದ ಅರಣ್ಯ ಪ್ರದೇಶದಲ್ಲಿ ಜೂನ್ 22ರಂದು ಜೂಜಾಟ ನಡೆಯುತ್ತಿತ್ತು. ಮಂಜಗುಣಿಯ ಮೀನುಗಾರ ಬೀರಣ್ಣ ನಾಯ್ಕ, ಬೆಳಂಬಾರ ತಾಳಬೈಕಿನ ಆಚಾರಿ ರವಿ ಶೆಟ್ಟಿ, ಬೆಳಂಬಾರ ಮಧ್ಯಖಾರ್ವಿವಾಡದ ಮೀನುಗಾರ ಜಗದೀಶ ಖಾರ್ವಿ ಜೊತೆಗೆ ಬೆಳಂಬಾರದ ರಿಕ್ಷಾ ಚಾಲಕ ರವಿ ಗೌಡ ಸೇರಿ ಜೂಜಾಡುತ್ತಿದ್ದರು. ಬೆಳಂಬಾರ ಮುಂದ್ರಾಣಿಯ ಕಟ್ಟಡ ಕಾರ್ಮಿಕ ರಾಜೇಶ ಗೌಡ, ಶೆಟ್ಟಗೇರಿಯ ರೈತ ಸತೀಶ ನಾಯ್ಕ, ಬೆಳಂಬಾರ ಉತ್ತರಖಾರ್ವಿವಾಡದ ಮೀನುಗಾರ ಆನಂದ ಖಾರ್ವಿ ಸಹ ಅವರ ಜೊತೆಗಾರರಾಗಿದ್ದರು.

ಜೂಜಾಟದ ಬಗ್ಗೆ ಮಾಹಿತಿ ಅರಿತ ಅಂಕೋಲಾ ಪಿಎಸ್‌ಐ ಪಿಎಸ್‌ಐ ಉದ್ದಪ್ಪ ಧರಪ್ಪನವರ್ ತಮ್ಮ ತಂಡದೊAದಿಗೆ ಅಲ್ಲಿಗೆ ಹೋದರು. ಇಸ್ಪಿಟ್ ಎಲೆಗಳನ್ನು ಹರಡಿಕೊಂಡು `ಹೊರಗೆ 500ರೂ ಒಳಗೆ 500ರೂ’ ಎನ್ನುತ್ತಿದ್ದವರನ್ನು ಅವರು ವಿಚಾರಣೆಗೆ ಒಳಪಡಿಸಿದರು. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಾಗದ ರೀತಿಯಲ್ಲಿ ಎಲ್ಲರನ್ನು ಹಿಡಿದರು. ಅಲ್ಲಿದ್ದ ಸಾಮಗ್ರಿಗಳ ಜೊತೆ 7250ರೂ ಹಣವನ್ನು ವಶಕ್ಕೆಪಡೆದರು. ಜೂಜುಕೋರರ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಅಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಪರಿಸರ ಪೂರಕ ಸಂದೇಶ ಸಾರಿದ ಧರ್ಮಸ್ಥಳ ಸಂಘ

Next Post

ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ.. ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

Next Post
ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ..  ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ.. ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ