6
  • Latest
ಲಕ್ಷ ತುಳಸಿ ಅರ್ಚನೆ

ಲಕ್ಷ ತುಳಸಿ ಅರ್ಚನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಕ್ಷ ತುಳಸಿ ಅರ್ಚನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 7, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಷಾಢ ಏಕಾದಶಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆದವು.
‌‌ ದೇವಸ್ಥಾನದ ಪುರೋಹಿತ ಡಾ.ಶಂಕರ ಭಟ್ಟ ಬಾಲೀಗದ್ದೆ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ತುಳಸಿ ಅರ್ಚನೆ ನಡೆಯಿತು. ಸೇರಿದ್ದ ನೂರಾರು ಭಕ್ತರು ವಿಷ್ಣು ಸಹಸ್ರನಾಮ, ಅಷ್ಟೋತ್ತರ ಶತನಾಮ, ಕೃಷ್ಣ ಅಷ್ಟೋತ್ತರ ಶತನಾಮ ಪಠಣದೊಂದಿಗೆ ತುಳಸಿ ಅರ್ಚನೆ ನೆರವೇರಿಸಿದರು. ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ತುಳಸಿಯಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಈ ವೇಳೆ ಮಾತನಾಡಿದ ಶಂಕರ ಭಟ್ಟ ಬಾಲೀಗದ್ದೆ, ವಿಷ್ಣು ಯೋಗನಿದ್ರೆಗೆ ಜಾರುವ ಪರ್ವಕಾಲದಲ್ಲಿ ದೇವತಾರಾಧನೆಯಲ್ಲಿ ತೊಡಗುವುದರಿಂದ ಶ್ರೇಯಸ್ಸು ದೊರೆಯುತ್ತದೆ. ವಿಷ್ಣುವಿನ ನಾಮಸ್ಮರಣೆ ಬದುಕಿನಲ್ಲಿ ಯಶಸ್ಸು ತಂದುಕೊಡುತ್ತದೆ ಎಂದರು.
ಆಡಳಿತ ಮಂಡಳಿಯ ಅಧ್ಯಕ್ಷ ನಾರಾಯಣ ಭಟ್ಟ ಬಿದ್ರೆಪಾಲ, ಉಪಾಧ್ಯಕ್ಷ ಸುಹಾಸ ಭಾಗ್ವತ, ಕಾರ್ಯದರ್ಶಿ ಮಹಾಬಲೇಶ್ವರ ಭಾಗ್ವತ, ಮೊಕ್ತೇಸರ ಗೋಪಾಲಕೃಷ್ಣ ಭಟ್ಟ ವೈದಿಕರಮನೆ ಇತರರಿದ್ದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಬಂಕೊಳ್ಳಿಯ ವ್ಯಕ್ತಿ ಕಾಣೆ

Next Post

ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

Next Post
ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

Uttara Kannada Keni Port Construction A new chapter of development begins here!

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.