6
  • Latest
ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಜೇಂದ್ರ ಅಂದರ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

ಯಲ್ಲಾಪುರ: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಯಲ್ಲಾಪುರ ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.
ಗುಜರಾತ ಗೋದ್ರಾದ ರಾಜೇಂದ್ರ ಬಾಪು ಅಮರಸಿಂಗ್ ವಘೇಲಾ ಬಂಧಿತ ವ್ಯಕ್ತಿ. ಪ್ರಕರಣವೊಂದರ ವಿಚಾರಣೆಗೆ ಕಳೆದ 12 ವರ್ಷಗಳಿಂದ ಬಾರದೇ ತಪ್ಪಿಸಿಕೊಂಡಿದ್ದ ಈತನನ್ನು ಗುಜರಾತಿನಲ್ಲಿ ಯಲ್ಲಾಪುರ ಪಿಎಸ್ಐ ಸಿದ್ದಪ್ಪ ಗುಡಿ, ಸಿಬ್ಬಂದಿ ಶಫೀ ಶೇಖ, ಗಿರೀಶ ಲಮಾಣಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

Next Post

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

Next Post
Uttara Kannada Keni Port Construction A new chapter of development begins here!

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ