6
  • Latest
ಹುಟಕಮನೆ ಬಳಿ ಹೂತಿಟ್ಟ ಮರ ಗೋಚರ

ಹುಟಕಮನೆ ಬಳಿ ಹೂತಿಟ್ಟ ಮರ ಗೋಚರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಟಕಮನೆ ಬಳಿ ಹೂತಿಟ್ಟ ಮರ ಗೋಚರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ: ತಾಲೂಕಿನ ಹುಟಕಮನೆ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಹೊಂದಿಕೊಂಡು ಇರುವ ಮಾಲ್ಕಿ ಜಮೀನು ಸಮತಟ್ಟು ಮಾಡುವಾಗ ಅಕ್ರಮವಾಗಿ ಮರ ಹೂತು ಹಾಕಿದ್ದ ಆರೋಪ ಕೇಳಿ ಬಂದಿತ್ತು. ಜೋರಾದ ಮಳೆಯಿಂದ ಮಣ್ಣು ಕೊಚ್ಚಿಹೋಗಿ ಹೂತು ಹಾಕಿರುವ ಮರಗಳು ಗೋಚರಿಸಲಾರಂಭಿಸಿವೆ.
ಕಳೆದ ಬೇಸಿಗೆಯಲ್ಲಿ ಹುಟುಕಮನೆ ಬಳಿ ಗುಡ್ಡ ತೆರವು ಮಾಡುವಾಗ ಅರಣ್ಯ ಇಲಾಖೆ ಮತ್ತು ಮಾಲ್ಕಿ ಜಮೀನು ಸರ್ವೆ ನಡೆಸಿರಲಿಲ್ಲ. ಅರಣ್ಯ ಇಲಾಖೆ ಜಾಗವನ್ನೂ ಸೇರಿ ಗುಡ್ಡ ತೆರವು ಮಾಡಿದ್ದೂ, ಅಲ್ಲಿನ ಬೆಲೆ ಬಾಳುವ ಮರಗಳನ್ನು ಕಡಿದು ಜೆಸಿಬಿ ಯಂತ್ರ ಬಳಸಿ ಹೂತು ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಗಡೆ ಹತ್ತಾರು ಬಾರಿ ವಲಯ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಷ್ಟಾಗಿಯೂ ಯಾವುದೇ ಮರಗಳಿಲ್ಲ ಎಂದು ಇಲಾಖೆಯವರು ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆಸಿದ್ದರು. ಈಗ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಮಳೆಯಿಂದ ಮಣ್ಣು ಕೊಚ್ಚಿಕೊಂಡು ಹೋಗಿ ಹೂತಿಟ್ಟಿದ್ದ ಮರಗಳು ಕಾಣತೊಡಗಿವೆ.
ಈಗಲಾದರೂ ಮರಗಳ ಮರಣ ಹೋಮ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ, ಮರಗಳನ್ನು ಸೀಜ್ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಂಜುನಾಥ ಹೆಗಡೆ ಒತ್ತಾಯಿಸಿದ್ದಾರೆ.

ShareSendTweetShare
Previous Post

ಮಾಗೋಡಿನಲ್ಲಿ ಯಶಸ್ವಿಯಾದ ‘ಯಕ್ಷತ್ರಯ’

Next Post

ಓಂಕಾರ ಕೇಂದ್ರದಿoದ ಯೋಗ

Next Post

ಓಂಕಾರ ಕೇಂದ್ರದಿoದ ಯೋಗ

ಧರ್ಮಾ ಜಲಾಶಯ ಭರ್ತಿ

ಧರ್ಮಾ ಜಲಾಶಯ ಭರ್ತಿ

The girl who left home!

ಶಿಕ್ಷಕಿ ಸ್ಕೂಟಿ ಕಾಣೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.