6
  • Latest

ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 10, 2025
in ಸ್ಥಳೀಯ
advt advt advt
ADVERTISEMENT

ಶಿರಸಿ: ನಗರದ ಯೋಗ ಮಂದಿರದಲ್ಲಿ ಯಕ್ಷ ಶಾಲ್ಮಲಾ ಸ್ವರ್ಣವಲ್ಲೀ, ಶಬರ ಸಂಸ್ಥೆ ಸೋಂದಾ, ಶ್ರೀಪ್ರಭಾ ಸ್ಟುಡಿಯೋ ಶಿರಸಿ ಇವರ ಸಹಯೋಗದಲ್ಲಿ ಜುಲೈ 14ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ ನಡೆಯಲಿದೆ.

ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ ಇವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೆ ಜಿ ಮಂಜುನಾಥ, ರಾಮಕೃಷ್ಣ ಹೆಗಡೆ ಹಿಲ್ಲೂರು, ಭಾಗವಹಿಸಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಆಸಕ್ತರು ಭಾಗವಹಿಸಿ ಯಕ್ಷಗಾನದಲ್ಲಿ ಅಭಿನಯ, ಮುದ್ರೆಗಳು, ಪ್ರಯಾಣ ಕುಣಿತ, ಒಡ್ಡೋಲಗ ಮುಂತಾದ ಉಪಯುಕ್ತ ವಿಷಯಗಳ ಕುರಿತಾಗಿ ಸೋದಾಹರಣ ಪ್ರಾತ್ಯಕ್ಷಿಕೆ, ಚರ್ಚೆಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಾಗರಾಜ್ ಜೋಶಿ ಸೋಂದಾ 9448756273,7975760696 ಇವರನ್ನು ಸಂಪರ್ಕಿಸಬಹುದು.

Advertisement. Scroll to continue reading.
ShareSendTweetShare
ADVERTISEMENT
Previous Post

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಡಪದ ಅಣ್ಣಪ್ಪ ಜಯಂತಿ ಆಚರಣೆ

Next Post

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

Next Post
ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಮುಂಡಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.