6
  • Latest
ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 10, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಪಟ್ಟಣದ ಶಾರದಾಗಲ್ಲಿಯ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರುವಾರ ಗುರುಪೂರ್ಣಿಮೆ ಹಾಗೂ ಪತ್ರಿಕಾ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ.ಕೆ.ಶಿವಲೀಲಾ ಮಾತನಾಡಿ, ಬದುಕಿನ ದಾರಿ ತೋರಿಸುವ ಗುರುವಿನ ಸ್ಥಾನ ಸಮಾಜದಲ್ಲಿ ಹಿರಿದಾದದ್ದು. ಗುರುವಿನ ಮಾರ್ಗದರ್ಶನದಂತೆ ಸಾಗುವುದು, ಗುರು-ಹಿರಿಯರನ್ನು ಗೌರವಿಸುವುದೇ ಗುರುವಿಗೆ ನೀಡುವ ದೊಡ್ಡ ಕಾಣಿಕೆಯಾಗಿದೆ ಎಂದರು.

ADVERTISEMENT
ADVERTISEMENT

ಪತ್ರಿಕೆಗಳು ಸಮಾಜದ ಆಗುಹೋಗುಗಳನ್ನು ಬಿಂಬಿಸುವ ಕನ್ನಡಿಯಾಗಿದೆ. ಸೇವಾ ಮನೋಭಾವದ ಪತ್ರಕರ್ತರನ್ನು ಗುರುತಿಸಿ, ಗೌರವಿಸಿ, ಅವರ ಕಾರ್ಯಕ್ಕೆ ಬೆಂಬಲ ನೀಡುವ ಕೆಲಸ ಸಮಾಜದ ಪ್ರತಿಯೊಬ್ಬರಿಂದ ಆಗಬೇಕು ಎಂದರು.

Advertisement. Scroll to continue reading.
Advertisement. Scroll to continue reading.

ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಮಾತನಾಡಿ, ಪತ್ರಿಕೆ ಸಾಮಾಜಿಕ ಪರಿವರ್ತನೆಯಲ್ಲಿ ಪತ್ರಿಕೆಯ ಪಾತ್ರ ದೊಡ್ಡದು ಎಂದರು.
ಪತ್ರಕರ್ತ ನಾಗರಾಜ ಮದ್ಗುಣಿ ಮಾತನಾಡಿ, ಪತ್ರಕರ್ತರು ಸಾಮಾಜಿಕ ಬದಲಾವಣೆ ಹಾಗೂ ಜಾಗೃತಿಯ ಕೆಲಸ ಮಾಡುತ್ತಿದ್ದು, ಸಾರ್ವಜನಿಕರ ಬೆಂಬಲವೂ ಅಗತ್ಯ ಎಂದರು.

ಇದೇ ಸಂದರ್ಭದಲ್ಲಿ ಪತ್ರಕರ್ತರನ್ನು ಗೌರವಿಸಲಾಯಿತು. ಪತ್ರಕರ್ತರಾದ ಸುಬ್ರಾಯ ಬಿದ್ರೆಮನೆ, ಶ್ರೀಧರ ಅಣಲಗಾರ, ಪ್ರಭಾವತಿ ಗೋವಿ, ಕೇಬಲ್ ನಾಗೇಶ, ಜಯರಾಜ ಗೋವಿ ಮಾತನಾಡಿದರು. ಬಿ.ಕೆ.ವೀಣಾ ವಂದಿಸಿದರು. ‌

ShareSendTweetShare
ADVERTISEMENT
Previous Post

ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ

Next Post

ಮುಂಡಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ

Next Post

ಮುಂಡಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.