6
  • Latest
ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರ್.ಎಸ್ ಭಟ್ಟರ ನೆರವು, ಶೌರ್ಯ ತಂಡದ ಶ್ರಮ: ದುರಸ್ತಿಯಾಯಿತು ಕಾಲುಸಂಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 11, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಹುಬ್ನಳ್ಳಿಯಿಂದ ರಾಮಶೆಟ್ಟಿಕೊಪ್ಪಕ್ಕೆ ಸಂಪರ್ಕ ಕಲ್ಪಿಸುವ ಕಾಲು ಸಂಕವನ್ನು ಶೌರ್ಯ ತಂಡದವರು ಹಾಗೂ ಸ್ಥಳೀಯರು ಶ್ರಮದಾನದ ಮೂಲಕ ದುರಸ್ತಿಪಡಿಸಿದರು.

ಮೂರು ದಿನಗಳ ಹಿಂದೆ ಜೋರಾದ ಮಳೆಯಿಂದಾಗಿ ಕಾಲು ಸಂಕ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು. ಹುಬ್ನಳ್ಳಿ, ವೈಲವಾಡಿ, ನಾಯ್ಕರಕೇರಿ, ತಾಲಿಬೇಣ, ರಾಮಶೆಟ್ಟಿಕೊಪ್ಪಕ್ಕೆ ಸಂಪರ್ಕ ಕಲ್ಪಿಸುವ ಈ ಕಾಲುಸಂಕ ಕುಸಿದಿರುವುದರಿಂದ ನಿತ್ಯದ ಓಡಾಟಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಮಸ್ಯೆ ಅರಿತ ಚಂದಗುಳಿ ಗ್ರಾ.ಪಂ ಸದಸ್ಯ ಹಾಗೂ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ ಕಾಲು ಸಂಕ ದುರಸ್ತಿಗೆ ಬೊಡ್ರಸ್ ಕಲ್ಲು ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಕಾಲು ಸಂಕ ದುರಸ್ತಿ ಮಾಡಿದ್ದು, ಮತ್ತೆ ಓಡಾಡಕ್ಕೆ ಅನುಕೂಲವಾಗಿದೆ.

ShareSendTweetShare
ADVERTISEMENT
Previous Post

ಮುಂಡಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ

Next Post

ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

Next Post
ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ವಜ್ರಳ್ಳಿಯಲ್ಲಿ 'ಚಿಗುರು' ಕಾರ್ಯಕ್ರಮ ನಾಳೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.