6
  • Latest
ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ವಿದ್ಯಾರ್ಥಿಗಳ ಸಮಯಕ್ಕೆ ಬಸ್ ಓಡಾಟಕ್ಕಾಗಿ ಆಗ್ರಹ: ಕ್ರಮ ಆಗದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ಚಂದಗುಳಿ ಬಿಜೆಪಿ ಘಟಕ

ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಉಪಳೇಶ್ವರ, ಜಂಬೆಸಾಲ, ಹುತ್ಕಂಡ ಕ್ರಾಸ್, ಮಳಲಗಾಂವ ಭಾಗದ ವಿದ್ಯಾರ್ಥಿಗಳಿಗೆ ಅಗತ್ಯ ಸಮಯಕ್ಕೆ ಬಸ್ ಇಲ್ಲದೇ ಶಾಲೆ, ಕಾಲೇಜಿಗೆ ಸರಿಯಾದ ಸಮಯಕ್ಕೆ ತಲುಪಲು ತೊಂದರೆ ಉಂಟಾಗುತ್ತಿದೆ.

ADVERTISEMENT

ಯಲ್ಲಾಪುರದಿಂದ ಶಿರಸಿಗೆ ಬೇಕಾದಷ್ಟು ಬಸ್ ಗಳಿದ್ದರೂ, ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ಹೋಗುವ ಮತ್ತು ಮರಳಿ ಬರುವ ಸಮಯಕ್ಕೆ ಬಸ್ ಇಲ್ಲದೇ ಇರುವುದು ಸಮಸ್ಯೆಯಾಗುತ್ತಿದೆ.

ಬೆಳಿಗ್ಗೆ ತರಗತಿಗೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಸಂಜೆಯೂ ಮನೆಗೆ ತಲುಪುವುದು ತಡವಾಗುತ್ತಿದೆ. ಇದೇ ಕಾರಣಕ್ಕಾಗಿ ಕೆಲವರು ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದು, ಏನಾದರೂ ಅಪಾಯ ಉಂಟಾದರೆ ಯಾರು ಹೊಣೆ ಎಂಬ ಪ್ರಶ್ನೆ ಸಹಜವಾಗಿ ಮೂಡಿದೆ.

Advertisement. Scroll to continue reading.

ಜುಲೈ 15 ರ ಒಳಗೆ ಈ ಸಮಸ್ಯೆ ಬಗೆಹರಿಯಬೇಕು. ಬೆಳಿಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಓಡಾಟ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಚಂದಗುಳಿಯ ಬಿಜೆಪಿ ಘಟಕದಿಂದ ಬಸ್ ಘಟಕದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಒಂದು ವೇಳೆ ಸಮಸ್ಯೆ ಬಗೆಹರಿಯದಿದ್ದರೆ ಜು.19 ರಂದು ಬೆಳಗ್ಗೆ ಉಪಳೇಶ್ವರದಲ್ಲಿ ರಸ್ತೆ ತಡೆ ನಡೆಸುವುದಾಗಿ ಬಿಜೆಪಿ ಪ್ರಮುಖರು ಎಚ್ಚರಿಸಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಚಂದಗುಳಿ ಬಿಜೆಪಿ ಘಟಕದ ನಾಗರಾಜ ಕವಡಿಕೆರೆ, ಸುಬ್ರಹ್ಮಣ್ಯ ಭಟ್ಟ ಉದ್ದಾಬೈಲ, ಅಪ್ಪು ಆಚಾರಿ, ರಾಘವೇಂದ್ರ ಕಬ್ಬಿನಗದ್ದೆ ಇತರರಿದ್ದರು.

Previous Post

ಜು.13 ರಂದು ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ ವಾರ್ಷಿಕೋತ್ಸವ

Next Post

ವಜ್ರಳ್ಳಿಯಲ್ಲಿ ‘ಚಿಗುರು’ ಕಾರ್ಯಕ್ರಮ ನಾಳೆ

Next Post

ವಜ್ರಳ್ಳಿಯಲ್ಲಿ 'ಚಿಗುರು' ಕಾರ್ಯಕ್ರಮ ನಾಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ