6
  • Latest
ಅಡಕೆ ವ್ಯವಹಾರಸ್ಥರ ಸಂಘದ ವಾರ್ಷಿಕೋತ್ಸವ: ಸನ್ಮಾನ , ಪ್ರತಿಭಾ ಪುರಸ್ಕಾರ

ಅಡಕೆ ವ್ಯವಹಾರಸ್ಥರ ಸಂಘದ ವಾರ್ಷಿಕೋತ್ಸವ: ಸನ್ಮಾನ , ಪ್ರತಿಭಾ ಪುರಸ್ಕಾರ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡಕೆ ವ್ಯವಹಾರಸ್ಥರ ಸಂಘದ ವಾರ್ಷಿಕೋತ್ಸವ: ಸನ್ಮಾನ , ಪ್ರತಿಭಾ ಪುರಸ್ಕಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಅಡಕೆ ವ್ಯವಹಾರಸ್ಥರ ಸಂಘದ ವಾರ್ಷಿಕೋತ್ಸವ: ಸನ್ಮಾನ , ಪ್ರತಿಭಾ ಪುರಸ್ಕಾರ

ಯಲ್ಲಾಪುರದ ಅಡಕೆ ಭವನದಲ್ಲಿ ಅಡಕೆ ವ್ಯವಹಾರಸ್ಥರ ಸಂಘದ ವಾರ್ಷಿಕೋತ್ಸವ ನಡೆಯಿತು.

ADVERTISEMENT

ಹಿರಿಯ ವರ್ತಕರಾದ ಡಿ.ಶಂಕರ ಭಟ್ಟ, ಎಸ್.ಎನ್.ಭಟ್ಟ ಏಕಾನ, ಉಮೇಶ ಭಟ್ಟ, ಮಧುಕೇಶ್ವರ ಭಟ್ಟ, ಸುಬ್ರಾಯ ಭಟ್ಟ ಬಗನಗದ್ದೆ, ಮುರಳಿ ಹೆಗಡೆ ಅವರನ್ನು ಸನ್ಮಾನಿಸಲಾಯಿತು.

ಅಡಕೆ ವ್ಯವಹಾರಸ್ಥರ ಮಕ್ಕಳಾದ ಶ್ರೀನಿಧಿ ಭಟ್ಟ, ಗಣೇಶ ಭಟ್ಟ, ಉತ್ಸವ ಹೆಗಡೆ, ಕಿರಣ ಭಟ್ಟ, ದೀಕ್ಷಾ ಭಟ್ಟ, ಡಾ.ಐಶ್ವರ್ಯಾ ಭಟ್ಟ, ಸೌಂದರ್ಯಾ ಭಟ್ಟ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Advertisement. Scroll to continue reading.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾ ಹೆಬ್ಬಾರ, ಅಡಕೆ ವ್ಯವಹಾರದಲ್ಲಿ ಹಿರಿಯ ವರ್ತಕರ ಆದರ್ಶಗಳನ್ನು ಯುವ ವರ್ತಕರು ಅನುಸರಿಸಬೇಕು. ವ್ಯವಹಾರದಲ್ಲಿ ಎತ್ತರಕ್ಕೆ ಬೆಳೆಯಲು ಅದು ಸಹಕಾರಿಯಾಗುತ್ತದೆ. ಪ್ರತಿಭಾವಂತರನ್ನು ಗುರುತಿಸಿ, ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ. ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.

Advertisement. Scroll to continue reading.

ಸಂಘದ ಅಧ್ಯಕ್ಷ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಗಡೆ, ಎಂ.ಎನ್.ಭಟ್ಟ ಕವಾಳೆ, ಅಡಕೆ ವರ್ತಕರಾದ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಗೋಪಾಲಕೃಷ್ಣ ಗಾಂವ್ಕರ ಇದ್ದರು. ಟಿ.ಆರ್.ಹೆಗಡೆ, ಮಾರುತಿ ಘಟ್ಟಿ ನಿರ್ವಹಿಸಿದರು.

Previous Post

ಸವಣಗೇರಿ: ವಿವೇಕ ಕೊಠಡಿ ಕಾಮಗಾರಿ ಪರಿಶೀಲನೆ

Next Post

ಜು.14 ರಂದು ಸುಮೇರು ಜ್ಯೋತಿರ್ವನದಲ್ಲಿ ‘ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ’ ಕಾರ್ಯಕ್ರಮ

Next Post

ಜು.14 ರಂದು ಸುಮೇರು ಜ್ಯೋತಿರ್ವನದಲ್ಲಿ 'ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ' ಕಾರ್ಯಕ್ರಮ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ