6
  • Latest
ಮನಸೆಳೆದ ‘ಚಿಗುರು’ ಕಾರ್ಯಕ್ರಮ

ಮನಸೆಳೆದ ‘ಚಿಗುರು’ ಕಾರ್ಯಕ್ರಮ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನಸೆಳೆದ ‘ಚಿಗುರು’ ಕಾರ್ಯಕ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 12, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕನ್ನಡ ಸಂಸ್ಕೃತಿ ಇಲಾಖೆ ಕಾರವಾರ ಹಾಗೂ ತೇಲಂಗಾರದ ಮೈತ್ರಿ ಕಲಾ ಬಳಗಗಳ ಆಶ್ರಯದಲ್ಲಿ ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ಆವರಣದಲ್ಲಿ ನಡೆದ ಚಿಗುರು ಕಾರ್ಯಕ್ರಮ ಗಮನ ಸೆಳೆಯಿತು.

 

ADVERTISEMENT
ADVERTISEMENT

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳ ಹಿಂದುಸ್ತಾನಿ ಸಂಗೀತ, ಜಾನಪದ ನೃತ್ಯ, ಸುಗಮ ಸಂಗೀತ, ನೃತ್ಯ ರೂಪಕ, ನಾಟಕ, ಏಕಪಾತ್ರಾಭಿನಯ ಕಾರ್ಯಕ್ರಮಗಳು ನಡೆದವು.

 

ಕಾರ್ಯಕ್ರಮ ಉದ್ಘಾಟಿಸಿದ ಗ್ರಾ.ಪಂ ಅಧ್ಯಕ್ಷ ಭಗೀರಥ ನಾಯ್ಕ, ಎಳೆಯ ಮನಸ್ಸಿನ ಭಾವಕ್ಕೆ ತಕ್ಕಂತೆ ಸಾಂಸ್ಕೃತಿಕ ಜಗುಲಿಯ ಅವಕಾಶಗಳು ಒದಗಿ ಬರಬೇಕು. ಹಾಗಿದ್ದಾಗ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು.

 

Advertisement. Scroll to continue reading.

ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಮಾತನಾಡಿ,’ ಮಕ್ಕಳ ಸಾಂಸ್ಕೃತಿಕ ಕ್ಷೇತ್ರ ಬಡವಾಗುತ್ತಿದೆ. ಮಕ್ಕಳ ಪ್ರತಿಭೆಯನ್ನು ಮುಖ್ಯವಾಹಿನಿಗೆ ತರುವ ಸಲುವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

 

Advertisement. Scroll to continue reading.

ಶಿಕ್ಷಣ ಸಮಿತಿಯ ಕಾರ್ಯದರ್ಶಿ ಅಪ್ಪಣ್ಣ ಭಟ್ಟ ಬೆಣ್ಣೆಜಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಉಪಾಧ್ಯಕ್ಷ ಟಿ.ಸಿ ಗಾಂವ್ಕರ್, ಆದರ್ಶ ಸೇವಾ ಸಹಕಾರಿ ಸಂಘ ಅಧ್ಯಕ್ಷ ದತ್ತಾತ್ರೇಯ ಭಟ್ಟ ತಾರಗಾರ, ಗ್ರಾಪಂ ಉಪಾಧ್ಯಕ್ಷೆ ಗಂಗಾ ಕೋಮಾರ, ಮುಖ್ಯಾಧ್ಯಾಪಕ ಎಂ ಕೆ ಭಟ್ಟ, ಶಿಕ್ಷಕರಾದ ಸರೋಜಾ ಭಟ್ಟ, ಚಿದಾನಂದ ಹಳ್ಳಿ, ಗಿರೀಶ ಹೆಬ್ಬಾರ ಭಾಗವಹಿಸಿದ್ದರು.

 

ಶೈಕ್ಷಣಿಕ ಸಾಧನೆಗಾಗಿ ದೀಕ್ಷಾ ದತ್ತಾತ್ರೇಯ ಭಟ್ಟ ಅವಳನ್ನು ಪುರಸ್ಕರಿಸಲಾಯಿತು. ಮೈತ್ರಿ ಕಲಾ ಬಳಗದ ಅಧ್ಯಕ್ಷ ಗಣಪತಿ ಕಂಚಿಪಾಲ ಆಶಯ ನುಡಿಗಳನ್ನಾಡಿದರು. ಕಾರ್ಯದರ್ಶಿ ಮಂಜುನಾಥ ಗಾಂವ್ಕರ ಮೂಲೆಮನೆ ವಂದಿಸಿದರು.

ShareSendTweetShare
ADVERTISEMENT
Previous Post

ಜು.14 ರಂದು ಸುಮೇರು ಜ್ಯೋತಿರ್ವನದಲ್ಲಿ ‘ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ’ ಕಾರ್ಯಕ್ರಮ

Next Post

ಮಾತೆಯರಿಂದ ಭಕ್ತಿ ಭಾವದ ಭಜನೆ

Next Post
ಮಾತೆಯರಿಂದ ಭಕ್ತಿ ಭಾವದ ಭಜನೆ

ಮಾತೆಯರಿಂದ ಭಕ್ತಿ ಭಾವದ ಭಜನೆ

ಜೋಡಳ್ಳ ದೇವಸ್ಥಾನದಲ್ಲಿ ಗುರುವಂದನೆ, ನಾದಪೂರ್ಣಿಮಾ ಕಾರ್ಯಕ್ರಮ

ಜೋಡಳ್ಳ ದೇವಸ್ಥಾನದಲ್ಲಿ ಗುರುವಂದನೆ, ನಾದಪೂರ್ಣಿಮಾ ಕಾರ್ಯಕ್ರಮ

ಶಾಲೆ ಕಂಪೌಂಡ್ ಒಡೆದದ್ದೇಕೆ? ಪ್ರಶ್ನಿಸಿದವರಿಗೆ ಏಟು ಬೀಳುವುದು ಜೋಕೆ!

ಶಾಲೆ ಕಂಪೌಂಡ್ ಒಡೆದದ್ದೇಕೆ? ಪ್ರಶ್ನಿಸಿದವರಿಗೆ ಏಟು ಬೀಳುವುದು ಜೋಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.