6
  • Latest

ನಿಮ್ಮನೆ ಮುಂದೆಯೂ ಅಪಾಯಕಾರಿ ಮರ ಇದೆಯಾ?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿಮ್ಮನೆ ಮುಂದೆಯೂ ಅಪಾಯಕಾರಿ ಮರ ಇದೆಯಾ?

ಭಯ ಬೇಡ, ಎಚ್ಚರವಿರಲಿ!

AchyutKumar by AchyutKumar
in ಸ್ಥಳೀಯ

ಕುಮಟಾ: ದೇವಗಿರಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾದೇವಿ ವೆಂಕಟೇಶ ವೈದ್ಯ ಅವರ ಮನೆಯ ಮೇಲೆ ಹಲಸಿನಮರ ಮುರಿದು ಬಿದ್ದಿದೆ. ಇದರಿಂದ ಅವರಿಗೆ ಅಂದಾಜು 70 ಸಾವಿರ ರೂ ಹಾನಿಯಾಗಿದೆ. ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಹಣ್ಣೆಮಠ ಎಂಬಲ್ಲಿ ನಾರಾಯಣ ತಿಮ್ಮಪ್ಪ ಮುಕ್ರಿ ಅವರ ಮನೆಯ ಸ್ನಾನದ ಕೋಣೆಯ ಮೇಲೆ ತೆಂಗಿನಮರ ಮುರಿದು ಬಿದ್ದು, ಅವರಿಗೆ ಅಂದಾಜು 10 ಸಾವಿರ ರೂ ನಷ್ಟವಾಗಿದೆ.
ಇನ್ನೂ ಅನೇಕ ಕಡೆ ವಿದ್ಯುತ್ ತಂತಿ ಹಾಗೂ ಮನೆಗಳ ಮೇಲೆ ಮರ ಬಿದ್ದಿದೆ. ಆದರೆ, ಎಲ್ಲಿಯೂ ದೊಡ್ಡ ಹಾನಿ ಆಗಿಲ್ಲ. ಅಲ್ಲಲ್ಲಿ ನೀರು ಸರಾಗವಾಗಿ ಹೋಗುವ ಜಾಗವನ್ನು ಜನ ಕಂಪೌAಡ್ ನಿರ್ಮಿಸಿ ಬಂದ್ ಮಾಡಿದ್ದು, ಇದರಿಂದ ಇತರರಿಗೆ ಸಮಸ್ಯೆಯಾಗುತ್ತಿದೆ. ಬಹುತೇಕ ಕಡೆಗಳಲ್ಲಿ ತಗ್ಗು ಪ್ರದೇಶದಲ್ಲಿ ನೀರು ತುಂಬಿದೆ. ಕೂಜಳ್ಳಿ ಹಾಗೂ ವಾಲ್ಗಳ್ಳಿ ಮಧ್ಯದ ಹಾರೋಡಿ ಬಳಿ ವ್ಯಕ್ತಿಯೊಬ್ಬರು ಮಳೆಯ ನೀರು ಹೋಗುವಲ್ಲಿ ಮಣ್ಣು ತುಂಬಿದ್ದು, ಇಲ್ಲಿ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ.

ShareSendTweetShare
Previous Post

`ಜುಲೈ 1ರಿಂದ ಗ್ರಾಮೀಣ ಸ್ವಚ್ಛತೆ’

Next Post

ಡಾಕ್ಟರೇಟ್ ಪದವೀಧರೆಗೆ ಕೃತಿಚೌರ್ಯ ಪ್ರಶಸ್ತಿ

Next Post

ಡಾಕ್ಟರೇಟ್ ಪದವೀಧರೆಗೆ ಕೃತಿಚೌರ್ಯ ಪ್ರಶಸ್ತಿ

ಏರ್‌ಟೆಲ್ ಬಳಕೆದಾರರು ವ್ಯಾಪ್ತಿ ಪ್ರದೇಶದಿಂದ ಹೊರಗೆ...

ನೇಣಿಗೆ ಶರಣಾದ ಮದ್ಯವ್ಯಸನಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.