6
  • Latest
ರಾಮಾಪುರದ ರಸ್ತೆಯಲ್ಲಿ ‘ರಾಮಾ ರಾಮಾ’ ಎನ್ನುತ್ತಲೇ ಓಡಾಡಬೇಕು!

ರಾಮಾಪುರದ ರಸ್ತೆಯಲ್ಲಿ ‘ರಾಮಾ ರಾಮಾ’ ಎನ್ನುತ್ತಲೇ ಓಡಾಡಬೇಕು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಾಪುರದ ರಸ್ತೆಯಲ್ಲಿ ‘ರಾಮಾ ರಾಮಾ’ ಎನ್ನುತ್ತಲೇ ಓಡಾಡಬೇಕು!

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 13, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಪಟ್ಟಣ ವ್ಯಾಪ್ತಿಯ ರಾಮಾಪುರದಲ್ಲಿ ಮಳೆಯ ರಭಸದಿಂದಾಗಿ ರಸ್ತೆ ಕುಸಿದು ಹೋಗಿದೆ. ಸ್ಥಳೀಯರು ಓಡಾಟಕ್ಕೆ ಹರಸಾಹಸಪಡುವ ಸ್ಥಿತಿ ಬಂದೊದಗಿದೆ.

ರಾಮಾಪುರದಲ್ಲಿ ಗದ್ದೆಗಳ ನಡುವೆ ಹಾದು ಹೋದ ಈ ಕಾಲುದಾರಿಗೆ ಕಾಂಕ್ರೀಟ್ ಹಾಕಿ ಓಡಾಡಲು ಅನುಕೂಲ ಮಾಡಿಕೊಡಲಾಗಿತ್ತು. ಕಳೆದ ವಾರದ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ಕುಸಿದು ಓಡಾಡಲು ಕಷ್ಟವಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಪ್ರತಿನಿತ್ಯ ಈ ಭಾಗದ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆ, ಕಾಲೇಜಿಗೆ ಹೋಗಬೇಕಾಗಿದೆ. ಸ್ಥಳೀಯರ ತಿರುಗಾಟಕ್ಕೂ ಇದೇ ರಸ್ತೆ ಬಳಕೆಯಾಗುತ್ತದೆ. ಆದರೆ ಇದೀಗ ರಸ್ತೆಯ ದುಸ್ಥಿತಿಯಿಂದಾಗಿ ಸಮಸ್ಯೆ ಉಂಟಾಗಿದೆ.

Advertisement. Scroll to continue reading.

ಸ್ಥಳೀಯ ಆಡಳಿತ ಈ ಬಗೆಗೆ ತುರ್ತಾಗಿ ಗಮನ ಹರಿಸಿ, ರಸ್ತೆಯನ್ನು ಸರಿಪಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

ShareSendTweetShare
ADVERTISEMENT
Previous Post

ಕಾಂಬೋಡಿಯಾದ ಏಷ್ಯನ್ ಅಂತರ್ ಸಂಸದೀಯ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಸಂಸದ ಕಾಗೇರಿ

Next Post

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

Next Post
ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.