6
  • Latest
ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 14, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ ನಡೆಯಿತು.

ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ, ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಸರ್ಕಾರದಿಂದ ಲಾಭ ಪಡೆದ ಜನರು ಕೃತಜ್ಞತಾ ಭಾವ ಹೊಂದಿದರೆ ಸರ್ಕಾರದ ಶ್ರಮ ಸಾರ್ಥಕ. ಯಲ್ಲಾಪುರ ಘಟಕವೊಂದರಲ್ಲೇ ಕಳೆದ ಎರಡು ವರ್ಷಗಳಲ್ಲಿ 43 ಕೋಟಿ ರೂ ವೆಚ್ಚದ ಪ್ರಯಾಣವನ್ನು ಮಹಿಳೆಯರು ಉಚಿತವಾಗಿ ಮಾಡಿದ್ದಾರೆ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಭಾಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಶೇ 98 ರಷ್ಟು ಜನರಿಗೆ ತಲುಪಿಸಲಾಗಿದೆ ಎಂದರು.

ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಡಿ ಎನ್ ಗಾಂವ್ಕಾರ, ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಜಿಪಂ ಮಾಜಿ ಸದಸ್ಯ
ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಎಸ್ ಭಟ್ಟ ಉಪಳೇಶ್ವರ, ತಾ.ಪಂ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಪೂಜಾ ನೇತ್ರೇಕರ, ಗ್ಯಾರಂಟಿ ಸಮಿತಿಯ ಸದಸ್ಯರಾದ ಟಿ ಸಿ ಗಾಂವ್ಕಾರ, ಶಿವಾನಂದ ನಾಯ್ಕ, ಅನಿಲ್ ಮರಾಠೆ, ಮುಶರತ್ ಶೇಖ್ ಇತರರು ಭಾಗವಹಿಸಿದ್ದರು.
ಇದೇ ವೇಳೆ ಚಾಲಕ ನಿರ್ವಾಹಕರನ್ನು ಗೌರವಿಸಲಾಯಿತು. ಗ್ಯಾರಂಟಿ ಸದಸ್ಯರಾದ ಮಹೇಶ ನಾಯ್ಕ, ಎಂ ಕೆ ಭಟ್ಟ ಯಡಳ್ಳಿ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ರಾಮಾಪುರದ ರಸ್ತೆಯಲ್ಲಿ ‘ರಾಮಾ ರಾಮಾ’ ಎನ್ನುತ್ತಲೇ ಓಡಾಡಬೇಕು!

Next Post

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

Next Post
ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಕಾಣೆಯಾದ ಇಪ್ಪಡಿಯ ಈಶ್ವರ

ಕಾಣೆಯಾದ ಇಪ್ಪಡಿಯ ಈಶ್ವರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.