6
  • Latest
ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 14, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ತಾಲೂಕಿನ ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ ಆನಗೋಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ರಾತ್ರಿ ನಡೆಯಿತು.
ಟ್ರಸ್ಟ್ ನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಅನಂತ ಹೆಗಡೆ ದಂತಳಿಗೆ ವಿರಚಿತ ಶ್ರೀರಾಮ ದರ್ಶನ ಯಕ್ಷಗಾನ ಅನಂತ ಹೆಗಡೆ ಹಾಗೂ ಸದಾಶಿವ ಭಟ್ಟ ಮಾರ್ಗದರ್ಶನದಲ್ಲಿ ಪ್ರದರ್ಶನಗೊಂಡಿತು. ಮದ್ದಲೆವಾದಕರಾಗಿ ನರಸಿಂಹ ಭಟ್ಟ ಹಂಡ್ರಮನೆ, ಚಂಡೆವಾದಕರಾಗಿ ಪ್ರಮೋದ ಕಬ್ಬಿನಗದ್ದೆ ಭಾಗವಹಿಸಿದ್ದರು.

ರಾಮ-ರಾವಣರ ಯುದ್ಧದ ಸಂದರ್ಭದಲ್ಲಿ ವಿಶ್ವರೂಪ ದರ್ಶನವಾದಾಗ ರಾವಣನಿಂದ ರಾಮನ ವರ್ಣನೆ, ವಿಷ್ಣುವಿನ ಅವತಾರಗಳು, ಕೊನೆಯಲ್ಲಿ ರಾಮನಿಂದ ರಾವಣನ ವಧೆಯ ಕಥಾ ಹಂದರವನ್ನು ಶ್ರೀರಾಮ ದರ್ಶನ ಪ್ರಸಂಗ ಹೊಂದಿದೆ. ಮತ್ಸ್ಯಾವತಾರದಿಂದ ರಾಮಾವತಾರದವರೆಗಿನ ದೃಶ್ಯಗಳನ್ನು ವಿದ್ಯಾರ್ಥಿಗಳು ಮನಮುಟ್ಟುವಂತೆ ಅಭಿನಯಿಸಿ, ಮೆಚ್ಚುಗೆ ಗಳಿಸಿದರು.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಣಪತಿ ಮಾನಿಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಟ್ರಸ್ಟ್ ನ ಅಧ್ಯಕ್ಷ ಸುಬ್ರಾಯ ಹೆಗಡೆ ಮಳಗಿಮನೆ ಮಾತನಾಡಿ, ಕಲಾಸಕ್ತರಿಗೆ ಕಲೆಯ ತರಬೇತಿ ನೀಡುವ ಕಾರ್ಯವನ್ನು ಎಲ್ಲರ ಸಹಕಾರದಿಂದ ಮಾಡುತ್ತ ಬಂದಿದ್ದೇವೆ ಎಂದರು.

ತರಗತಿಯ ಶಿಕ್ಷಕ ಸದಾಶಿವ ಮಲವಳ್ಳಿ ತರಬೇತಿ ಕೇಂದ್ರ ಸಾಗಿ ಬಂದ ಬಗ್ಗೆ ಹಾಗೂ ಉದ್ದೇಶದ ಕುರಿತು ವಿವರಿಸಿದರು. ಟ್ರಸ್ಟ್ ನ ಸಂಚಾಲಕ ಸತೀಶ ಯಲ್ಲಾಪುರ, ಶಿಕ್ಷಕ ಅನಂತ ಹೆಗಡೆ ದಂತಳಿಗೆ ಉಪಸ್ಥಿತರಿದ್ದರು. ಟ್ರಸ್ಟ್ ನ ಸದಸ್ಯ ಶ್ರೀಧರ ಹೆಗಡೆ ಮಾಳಕೊಪ್ಪ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

Next Post

ಕಾಣೆಯಾದ ಇಪ್ಪಡಿಯ ಈಶ್ವರ

Next Post
ಕಾಣೆಯಾದ ಇಪ್ಪಡಿಯ ಈಶ್ವರ

ಕಾಣೆಯಾದ ಇಪ್ಪಡಿಯ ಈಶ್ವರ

ಅಂತರ್ ಜಿಲ್ಲಾ ರೌಡಿ ಕಾಲಿಗೆ ಪೊಲೀಸರ ಗುಂಡೇಟು

ಅಂತರ್ ಜಿಲ್ಲಾ ರೌಡಿ ಕಾಲಿಗೆ ಪೊಲೀಸರ ಗುಂಡೇಟು

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.