6
  • Latest
ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಯಲ್ಲಾಪುರ: ತಾಲೂಕಿನ ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ ಆನಗೋಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ರಾತ್ರಿ ನಡೆಯಿತು.
ಟ್ರಸ್ಟ್ ನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಅನಂತ ಹೆಗಡೆ ದಂತಳಿಗೆ ವಿರಚಿತ ಶ್ರೀರಾಮ ದರ್ಶನ ಯಕ್ಷಗಾನ ಅನಂತ ಹೆಗಡೆ ಹಾಗೂ ಸದಾಶಿವ ಭಟ್ಟ ಮಾರ್ಗದರ್ಶನದಲ್ಲಿ ಪ್ರದರ್ಶನಗೊಂಡಿತು. ಮದ್ದಲೆವಾದಕರಾಗಿ ನರಸಿಂಹ ಭಟ್ಟ ಹಂಡ್ರಮನೆ, ಚಂಡೆವಾದಕರಾಗಿ ಪ್ರಮೋದ ಕಬ್ಬಿನಗದ್ದೆ ಭಾಗವಹಿಸಿದ್ದರು.

ADVERTISEMENT

ರಾಮ-ರಾವಣರ ಯುದ್ಧದ ಸಂದರ್ಭದಲ್ಲಿ ವಿಶ್ವರೂಪ ದರ್ಶನವಾದಾಗ ರಾವಣನಿಂದ ರಾಮನ ವರ್ಣನೆ, ವಿಷ್ಣುವಿನ ಅವತಾರಗಳು, ಕೊನೆಯಲ್ಲಿ ರಾಮನಿಂದ ರಾವಣನ ವಧೆಯ ಕಥಾ ಹಂದರವನ್ನು ಶ್ರೀರಾಮ ದರ್ಶನ ಪ್ರಸಂಗ ಹೊಂದಿದೆ. ಮತ್ಸ್ಯಾವತಾರದಿಂದ ರಾಮಾವತಾರದವರೆಗಿನ ದೃಶ್ಯಗಳನ್ನು ವಿದ್ಯಾರ್ಥಿಗಳು ಮನಮುಟ್ಟುವಂತೆ ಅಭಿನಯಿಸಿ, ಮೆಚ್ಚುಗೆ ಗಳಿಸಿದರು.

 

Advertisement. Scroll to continue reading.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಣಪತಿ ಮಾನಿಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಟ್ರಸ್ಟ್ ನ ಅಧ್ಯಕ್ಷ ಸುಬ್ರಾಯ ಹೆಗಡೆ ಮಳಗಿಮನೆ ಮಾತನಾಡಿ, ಕಲಾಸಕ್ತರಿಗೆ ಕಲೆಯ ತರಬೇತಿ ನೀಡುವ ಕಾರ್ಯವನ್ನು ಎಲ್ಲರ ಸಹಕಾರದಿಂದ ಮಾಡುತ್ತ ಬಂದಿದ್ದೇವೆ ಎಂದರು.

Advertisement. Scroll to continue reading.

ತರಗತಿಯ ಶಿಕ್ಷಕ ಸದಾಶಿವ ಮಲವಳ್ಳಿ ತರಬೇತಿ ಕೇಂದ್ರ ಸಾಗಿ ಬಂದ ಬಗ್ಗೆ ಹಾಗೂ ಉದ್ದೇಶದ ಕುರಿತು ವಿವರಿಸಿದರು. ಟ್ರಸ್ಟ್ ನ ಸಂಚಾಲಕ ಸತೀಶ ಯಲ್ಲಾಪುರ, ಶಿಕ್ಷಕ ಅನಂತ ಹೆಗಡೆ ದಂತಳಿಗೆ ಉಪಸ್ಥಿತರಿದ್ದರು. ಟ್ರಸ್ಟ್ ನ ಸದಸ್ಯ ಶ್ರೀಧರ ಹೆಗಡೆ ಮಾಳಕೊಪ್ಪ ನಿರ್ವಹಿಸಿದರು.

Previous Post

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

Next Post

ಕಾಣೆಯಾದ ಇಪ್ಪಡಿಯ ಈಶ್ವರ

Next Post
ಕಾಣೆಯಾದ ಇಪ್ಪಡಿಯ ಈಶ್ವರ

ಕಾಣೆಯಾದ ಇಪ್ಪಡಿಯ ಈಶ್ವರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ