6
  • Latest
ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

ಯಲ್ಲಾಪುರ: ತಾಲೂಕಿನ ಅರಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕವನ ಆಲಿಸೋಣ ಭಾವಾರ್ಥ ಗೃಹಿಸೋಣ’ ಕಲಿಕಾಫಲ ಆಧಾರಿತ ಉಪನ್ಯಾಸ, ಮುಂಗಾರು ಕವಿಗೋಷ್ಠಿ ನಡೆಯಿತು.

ADVERTISEMENT

ಮುಂಗಾರು ಕವಿಗೋಷ್ಠಿಯಲ್ಲಿ ವಿದ್ಯಾರ್ಥಿಗಳಾದ ಪ್ರಥಮ ಭಟ್ಟ, ಪವಿತ್ರಾ ಸಿದ್ದಿ, ಮಾನ್ಯಾ ಭಟ್ಟ, ಸಿಂಚನಾ ದೇವಾಡಿಗ,
ಆರಾಧ್ಯಾ ಭಟ್ಟ, ಸೃಷ್ಟಿ ಮರಾಠಿ, ಗಗನಾ ಗೌಡ,ಚಂದನ‌ ಆಚಾರಿ, ರಾಮಕೃಷ್ಣ ಹೆಗಡೆ, ಅಭಿಷೇಕ ಹೆಬ್ಬಾರ್, ಅಭಿನವ ಭಟ್ಟ ಕವನ ವಾಚಿಸಿದರು.

ಸಾಹಿತಿ ಸುಬ್ರಾಯ ಬಿದ್ರೆಮನೆ ಉಪನ್ಯಾಸ ನೀಡಿ, ಸಹಜವಾಗಿ, ಸರಳವಾಗಿ ನಯವಾಗಿ ಹೂವು ಅರಳುವಂತೆ ಕವಿತೆಯ ಶೈಲಿ ಇದ್ದರೆ, ಸೊಗಸೆನಿಸುತ್ತದೆ.ಸಾಹಿತ್ಯಿಕ ಅಂಶಗಳನ್ನು ಓದುವ, ಕುತೂಹಲದಿಂದ ಗೃಹಿಸುವ ಮೂಲಕ ಸಾಹಿತ್ಯ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

Advertisement. Scroll to continue reading.

ಅಧ್ಯಕ್ಷತೆ ವಹಿಸಿದ್ದ ಮುಖ್ಯಾಧ್ಯಾಪಕಿ, ಸಾಹಿತಿ ಶಿವಲೀಲಾ ಹುಣಸಗಿ ಮಾತನಾಡಿ,’ಮನದಲ್ಲಿ ಮೂಡಿದ ಭಾವನೆಗಳನ್ನು ಪದಗಳಲ್ಲಿ ಹಿಡಿದಿಟ್ಟು ಪೋಣಿಸಿ ಕವಿತೆ ರಚಿಸುವುದು ಸುಲಭವಲ್ಲ. ಓದಿದ ವಿಷಯದ ಭಾವಾರ್ಥ ಗೃಹಿಸಬೇಕು. ಮನಸ್ಸಿಗೆ ಅನಿಸಿದ್ದನ್ನು ಅಕ್ಷರರೂಪಕ್ಕೆ ಇಳಿಸಿ, ತಿದ್ದಿ-ತೀಡಿ ಬರವಣಿಗೆಯ ಕೌಶಲ್ಯ ಬೆಳೆಸಿಕೊಳ್ಳುಬೇಕು ಎಂದರು.

Advertisement. Scroll to continue reading.

ಪಾಲಕ ಪ್ರತಿನಿಧಿಗಳಾದ ವಿಘ್ನೇಶ್ವರ ಭಟ್ಟ ಅರಬೈಲ್, ಗೀತಾ ಸಿದ್ದಿ, ಶಿಕ್ಷಕರಾದ ಮಹೇಶ ಭಟ್ಟ, ಸುಶ್ಮಿತಾ ನಾಯಕ ಉಪಸ್ಥಿತರಿದ್ದರು.

Previous Post

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

Next Post

ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

Next Post
ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ