6
  • Latest
ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಕರಡಿ ದಾಳಿಯಿಂದ ರೈತ ಗಂಭೀರವಾಗಿ ಗಾಯಗೊಂಡ ಘಟನೆ ಜೊಯಿಡಾ ತಾಲೂಕಿನ ರಾಮನಗರದ ನಾನೆಗಾಳಿ ಬಳಿ ನಡೆದಿದೆ.

ರಾಮನಗರದ ಹನುಮಾನ ಗಲ್ಲಿಯ ರೈತ ಮಾರುತಿ ಮಳೇಕರ ಗಾಯಗೊಂಡವರು. ಮಂಗಳವಾರ ಸಂಜೆ ಸಿಂರಗಾಂವ ಗ್ರಾಮ ಪಂಚಾಯತ ಪ್ರದೇಶದ ನಾನೆಗಾಳಿಯಲ್ಲಿರುವ ತನ್ನ ಹೊಲದಲ್ಲಿ ಕೆಲಸ ಮಾಡಿ ರಾಮನಗರದ ಹನುಮಾನ ಗಲ್ಲಿಯ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮಾರುತಿ ಮಳೇಕರ ತನ್ನ ಹೊಲದಿಂದ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕರಡಿ ಹಠಾತ್ತನೆ ದಾಳಿ ನಡೆಸಿ, ತಲೆಗೆ ಗಂಭೀರವಾಗಿ ಗಾಯಗೊಳಿಸಿದ್ದು, ಕೈ ಹಾಗೂ ಕಾಲುಗಳಿಗೆ ಬಲವಾಗಿ ಗಾಯಗೊಳಿಸಿದೆ.

ಗಾಯಾಳು ಮಾರುತಿ ಅವರನ್ನು ರಾಮನಗರ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ.

 

ShareSendTweetShare
Previous Post

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

Next Post

ಜಾಮ್ ಪರೀಕ್ಷೆಯಲ್ಲಿ ಪವನ್ ಸಾಧನೆ

Next Post
ಜಾಮ್ ಪರೀಕ್ಷೆಯಲ್ಲಿ ಪವನ್ ಸಾಧನೆ

ಜಾಮ್ ಪರೀಕ್ಷೆಯಲ್ಲಿ ಪವನ್ ಸಾಧನೆ

ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ಚಂದಗುಳಿಯಲ್ಲಿ ಕಲಾವಿದರಿಂದ ಗಾನ ನಾದ ಸೇವೆ

ಚಂದಗುಳಿಯಲ್ಲಿ ಕಲಾವಿದರಿಂದ ಗಾನ ನಾದ ಸೇವೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.