6
  • Latest
ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 15, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಹಾಳಾದ ಲಾರಿಯನ್ನು ತೆಗೆದುಕೊಂಡು ಬರುತ್ತಿದ್ದ ಕ್ರೇನ್ ಎಕ್ಸೆಲ್ ತುಂಡಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳ್ಳುವಂತಾಯಿತು.

ಹಾಳಾಗಿದ್ದ ಲಾರಿಯೊಂದನ್ನು ಗುಳ್ಳಾಪುರ ಕಡೆಯಿಂದ ಯಲ್ಲಾಪುರಕ್ಕೆ ಕ್ರೇನ್ ಮೂಲಕ ತೆಗೆದುಕೊಂಡು ಬರಲಾಗುತ್ತಿತ್ತು. ಆರತಿಬೈಲ್ ಘಟ್ಟದ ಬಳಿ ಕ್ರೇನ್ ನ ಎಕ್ಸಲ್ ಏಕಾಏಕಿ ತುಂಡಾಗಿದ್ದು ರಸ್ತೆ ಮಧ್ಯೆ ಕ್ರೇನ್ ಮತ್ತು ಲಾರಿ ನಿಂತಿದೆ.

Advertisement. Scroll to continue reading.
ADVERTISEMENT
ADVERTISEMENT

ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡು ತಾಸುಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳಕ್ಕೆ ಬಂದ ಪೊಲೀಸರು ಯಲ್ಲಾಪುರದಿಂದ ಮತ್ತೊಂದು ಕ್ರೇನ್ ಕರೆಸಿ, ಲಾರಿ ತೆರವುಗೊಳಿಸಲು ಕ್ರಮ ಕೈಗೊಂಡರು.

Advertisement. Scroll to continue reading.

 

ಎಕ್ಸಲ್ ಕಟ್ ಆದ ಕ್ರೇನ್ ರಸ್ತೆಯ ಮೇಲೆ ಇರುವುದರಿಂದ, ರಸ್ತೆಯ ಒಂದು ಬದಿಯಲ್ಲಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.

ShareSendTweetShare
ADVERTISEMENT
Previous Post

ಜಾಮ್ ಪರೀಕ್ಷೆಯಲ್ಲಿ ಪವನ್ ಸಾಧನೆ

Next Post

ಚಂದಗುಳಿಯಲ್ಲಿ ಕಲಾವಿದರಿಂದ ಗಾನ ನಾದ ಸೇವೆ

Next Post
ಚಂದಗುಳಿಯಲ್ಲಿ ಕಲಾವಿದರಿಂದ ಗಾನ ನಾದ ಸೇವೆ

ಚಂದಗುಳಿಯಲ್ಲಿ ಕಲಾವಿದರಿಂದ ಗಾನ ನಾದ ಸೇವೆ

ಮನೆಯ ಮೇಲೆ ಬಿದ್ದ ಮರ

ಮನೆಯ ಮೇಲೆ ಬಿದ್ದ ಮರ

ತೆಂಗಿ‌ನಗೇರಿಯ ಅಡಿಕೆ ತೋಟದಲ್ಲಿ 10 ಅಡಿ ಉದ್ದದ ಹೆಬ್ಬಾವು

ತೆಂಗಿ‌ನಗೇರಿಯ ಅಡಿಕೆ ತೋಟದಲ್ಲಿ 10 ಅಡಿ ಉದ್ದದ ಹೆಬ್ಬಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.