6
  • Latest
ತೆಂಗಿ‌ನಗೇರಿಯ ಅಡಿಕೆ ತೋಟದಲ್ಲಿ 10 ಅಡಿ ಉದ್ದದ ಹೆಬ್ಬಾವು

ತೆಂಗಿ‌ನಗೇರಿಯ ಅಡಿಕೆ ತೋಟದಲ್ಲಿ 10 ಅಡಿ ಉದ್ದದ ಹೆಬ್ಬಾವು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತೆಂಗಿ‌ನಗೇರಿಯ ಅಡಿಕೆ ತೋಟದಲ್ಲಿ 10 ಅಡಿ ಉದ್ದದ ಹೆಬ್ಬಾವು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ: ತಾಲೂಕಿನ ಕಿರವತ್ತಿ ಸಮೀಪದ ತೆಂಗಿನಗೇರಿಯ ತೋಟವೊಂದರಲ್ಲಿ ಅಡಗಿದ್ದ ಹೆಬ್ಬಾವನ್ನು ಉರಗಪ್ರೇಮಿ ಸೂರಜ್ ಶೆಟ್ಟಿ ಅರಬೈಲ್ ರಕ್ಷಿಸಿ ಕಾಡಿಗೆ ಬಿಟ್ಟರು.

ತೆಂಗಿನಗೇರಿಯ ಅಡಿಕೆ ವರ್ತಕ ನರಸಿಂಹ ಭಟ್ಟ ಅವರ ಅಡಿಕೆ ತೋಟದಲ್ಲಿ ಈ ಹೆಬ್ಬಾವು ಒಂದು ವಾರದಿಂದ ಠಿಕಾಣಿ ಹೂಡಿತ್ತು. ಸುತ್ತಮುತ್ತ ಓಡಾಡಲೂ ಸ್ಥಳೀಯರು ಆತಂಕ ಪಡುವಂತಾಗಿತ್ತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸೂರಜ ಶೆಟ್ಟಿ ಅರಬೈಲ್ ಅವರು ಸುಮಾರು 30 ಕೆಜಿ ತೂಕದ,10 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟರು. ವಿನಯ ಮರಾಠಿ ಹಾಗೂ ಹರೀಶ ಮಡಿವಾಳ ಅವರು ಸಹಕರಿಸಿದರು.‌

ShareSendTweetShare
Previous Post

ಮನೆಯ ಮೇಲೆ ಬಿದ್ದ ಮರ

Next Post

ಇಡಗುಂದಿ ಬಳಿ ಗಟಾರಕ್ಕೆ ಉರುಳಿದ ಲಾರಿ

Next Post
ಇಡಗುಂದಿ ಬಳಿ ಗಟಾರಕ್ಕೆ ಉರುಳಿದ ಲಾರಿ

ಇಡಗುಂದಿ ಬಳಿ ಗಟಾರಕ್ಕೆ ಉರುಳಿದ ಲಾರಿ

ಮಳೆಯಿಂದಾದ ಹಾನಿಯ ವಿವರ ಪಡೆದ ದೇಶಪಾಂಡೆ

ಮಳೆಯಿಂದಾದ ಹಾನಿಯ ವಿವರ ಪಡೆದ ದೇಶಪಾಂಡೆ

ಅಂಗನವಾಡಿಗೆ ಬಂದ ನ್ಯಾಯಾಧೀಶರು

ಅಂಗನವಾಡಿಗೆ ಬಂದ ನ್ಯಾಯಾಧೀಶರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.