6
  • Latest
ತೆಂಗಿನಗೇರಿಗೆ ಬಸ್ ಬಂತು

ತೆಂಗಿನಗೇರಿಗೆ ಬಸ್ ಬಂತು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತೆಂಗಿನಗೇರಿಗೆ ಬಸ್ ಬಂತು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ತೆಂಗಿನಗೇರಿ ಗ್ರಾಮಕ್ಕೆ ಯಲ್ಲಾಪುರದಿಂದ ಬಸ್ ಓಡಾಟ ಗುರುವಾರ ಆರಂಭಗೊಂಡಿದೆ.

ಗ್ರಾಮದಲ್ಲಿ ನೂತನ ಬಸ್ ಸಂಚಾರಕ್ಕೆ ಶಾಸಕ ಶಿವರಾಮ ಹೆಬ್ಬಾರ ಅವರು ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.‌ ನಂತರ ಸ್ವಲ್ಪ ದೂರ ಬಸ್ ಬಲ್ಲಿ ಪ್ರಯಾಣಿಸಿದರು.

ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯದ ಓಡಾಟಕ್ಕೆ ಬಸ್ ಸಂಚಾರದಿಂದ ಅನುಕೂಲವಾಗಲಿದೆ. ಖಾಸಗಿ, ಬಾಡಿಗೆ ವಾಹನಗಳನ್ನು ಆಶ್ರಯಿಸಿ ಹೋಗಬೇಕಾದ ಬವಣೆ ತಪ್ಪಲಿದೆ.

ಬಸ್ ಸಂಚಾರ ಆರಂಭಕ್ಕೆ ಕಾರಣರಾದ ಶಾಸಕ ಶಿವರಾಮ ಹೆಬ್ಬಾರ ಹಾಗೂ ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಅವರನ್ನು ಗ್ರಾಮಸ್ಥರು ಗೌರವಿಸಿದರು.

ಬಸ್ ಘಟಕದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

ಅಂಗನವಾಡಿಗೆ ಬಂದ ನ್ಯಾಯಾಧೀಶರು

Next Post

ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

Next Post
ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕನ್ನಡ ಭಾಷಾ ಸಾಧಕರಿಗೆ ಅಭಿನಂದನೆ ನಾಳೆ

ದಿ.ಸತೀಶ ಕಟ್ಟಿಗೆ ಅವರ ಮೂರನೇ ಪುಣ್ಯಸ್ಮರಣೆ: ಜು.22 ರಂದು ಬೃಹತ್ ರಕ್ತದಾನ ಶಿಬಿರ

ದಿ.ಸತೀಶ ಕಟ್ಟಿಗೆ ಅವರ ಮೂರನೇ ಪುಣ್ಯಸ್ಮರಣೆ: ಜು.22 ರಂದು ಬೃಹತ್ ರಕ್ತದಾನ ಶಿಬಿರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.