6
  • Latest
ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಹುಚ್ಚಾಟ ಮಾಡಿದ ಪ್ರವಾಸಿಗರ ಮೇಲೆ ಪ್ರಕರಣ: ಜಲಪಾತಕ್ಕೆ ಹೋಗಲು ತಂತಿ ಬೇಲಿಯ ಕಡಿವಾಣ

ಯಲ್ಲಾಪುರ ತಾಲೂಕಿನ ಅರಬೈಲ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟದ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳು ಕ್ರಮಕ್ಕೆ ಮುಂದಾಗಿವೆ.‌

ADVERTISEMENT

ಅಪಾಯ ಲೆಕ್ಕಿಸದೇ ನೀರಿಗಿಳಿದ ಪ್ರವಾಸಿಗರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಭಾನುವಾರ ಜು.13 ರಂದು ಅರಬೈಲ್ ಜಲಪಾತ ವೀಕ್ಷಣೆಗೆ ಬಂದ ಧಾರವಾಡದ ಪ್ರವಾಸಿಗರು, ಅರಣ್ಯ ಇಲಾಖೆಯ ಸಿಬ್ಬಂದಿಯ ಎಚ್ಚರಿಕೆಯ ಮಾತನ್ನೂ ಲಕ್ಷಿಸದೇ ನೀರಿಗಿಳಿದಿದ್ದರು. ಅದೇ ವೇಳೆ ನೀರಿನ ಪ್ರಮಾಣ ಏಕಾಏಕಿ ಹೆಚ್ಚಿತ್ತು. ಸ್ಥಳೀಯರ ನೆರವಿನಿಂದ ಅಪಾಯದಿಂದ ಪಾರಾಗಿ ಬಂದಿದ್ದರು.

ತಮ್ಮ ಪ್ರಾಣಾಪಾಯವನ್ನೂ ನಿರ್ಲಕ್ಷಿಸಿ ನೀರಿಗಿಳಿದ ಪ್ರವಾಸಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರವಾಸೀ ತಾಣದ ನಿಯಮಗಳನ್ನು ಪಾಲಿಸದೇ, ಫೊಟೊ, ವಿಡಿಯೊ, ರೀಲ್ಸ್ ಗಾಗಿ ಹುಚ್ಚಾಟ ನಡೆಸುವ ಪ್ರವಾಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

Advertisement. Scroll to continue reading.

ಮತ್ತೊಂದೆಡೆ ಅರಣ್ಯ ಇಲಾಖೆ ಜಲಪಾತದ ದಾರಿಯಲ್ಲಿ ತಂತಿಬೇಲಿ ಅಳವಡಿಸಿದೆ. ಜಲಪಾತಕ್ಕೆ ಪ್ರವಾಸಿಗರು ಹೋಗದಂತೆ ನಿರ್ಬಂಧ ವಿಧಿಸಿದೆ.

Advertisement. Scroll to continue reading.
Previous Post

ತೆಂಗಿನಗೇರಿಗೆ ಬಸ್ ಬಂತು

Next Post

ಎಸ್.ಎಸ್.ಎಲ್.ಸಿ ಪರೀಕ್ಷೆ: ಕನ್ನಡ ಭಾಷಾ ಸಾಧಕರಿಗೆ ಅಭಿನಂದನೆ ನಾಳೆ

Next Post

ಎಸ್.ಎಸ್.ಎಲ್.ಸಿ ಪರೀಕ್ಷೆ: ಕನ್ನಡ ಭಾಷಾ ಸಾಧಕರಿಗೆ ಅಭಿನಂದನೆ ನಾಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ