6
  • Latest
ಉಮ್ಮಚಗಿ ಶಾಲೆಯ ಆವಾರದಲ್ಲಿ ಚೆಸ್ ಪಾರ್ಕ್

ಉಮ್ಮಚಗಿ ಶಾಲೆಯ ಆವಾರದಲ್ಲಿ ಚೆಸ್ ಪಾರ್ಕ್

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಮ್ಮಚಗಿ ಶಾಲೆಯ ಆವಾರದಲ್ಲಿ ಚೆಸ್ ಪಾರ್ಕ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಉಮ್ಮಚಗಿ ಶಾಲೆಯ ಆವಾರದಲ್ಲಿ ಚೆಸ್ ಪಾರ್ಕ್

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ಚೆಸ್ ಪಾರ್ಕ್ ನಿರ್ಮಿಸಲಾಗಿದೆ.

ADVERTISEMENT

 

ಚೆಸ್ ಆಟದ ಮಹತ್ವ ಸಾರುವ ಈ ವಿಶೇಷ ಪಾರ್ಕನ್ನು ಶಾಸಕ ಶಿವರಾಮ ಹೆಬ್ಬಾರ ಶುಕ್ರವಾರ ಉದ್ಘಾಟಿಸಿದರು. ಚೆಸ್ ಏಕಾಗ್ರತೆ, ಬುದ್ದಿಮತ್ತೆ, ಕೌಶಲ್ಯವನ್ನು ವೃದ್ಧಿಸುವ ಆಟವಾಗಿದ್ದು, ವಿದ್ಯಾರ್ಥಿ ದೆಸೆಯಲ್ಲೇ ಚೆಸ್ ಆಡುವ ಮೂಲಕ ನೈಪುಣ್ಯತೆಯನ್ನು ಗಳಿಸಿಕೊಳ್ಳಬೇಕು. ಚೆಸ್ ಪಾರ್ಕನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Advertisement. Scroll to continue reading.

 

Advertisement. Scroll to continue reading.

ಗ್ರಾಮ ಪಂಚಾಯತ ಅಧ್ಯಕ್ಷ ಕುಪ್ಪಯ್ಯ ಪೂಜಾರಿ, ತಾ ಪಂ ಇಒ ರಾಜೇಶ ಧನವಾಡಕರ್, ಜಿಪಂ ಎಇಇ ಅಶೋಕ ಬಂಟ, ಬಿಇಒ ಎನ್ ಆರ್ ಹೆಗಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಎಸ್ ಭಟ್ಟ, ಗ್ರಾಪಂ ಸದಸ್ಯರಾದ ಗ ರಾ ಭಟ್ಟ, ಖೈತಾನ್ ಡಿಸೋಜಾ, ಪಿಡಿಒ ನಸ್ರೀನ್ ಎಕ್ಕುಂಡಿ, ಕಾರ್ಯದರ್ಶಿ ಮೋಹನ, ಸಿ ಆರ್ ಪಿ ವಿಷ್ಣು ಭಟ್ಟ, ಶಿಕ್ಷಕಿ ಜ್ಯೋತಿ ಇತರರು ಭಾಗವಹಿಸಿದ್ದರು.

Previous Post

ಟಿಳಕ್ ಚೌಕ್ ಸುತ್ತಮುತ್ತ ಸರಣಿ ಕಳ್ಳತನ

Next Post

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಯುವಕನ ಬಂಧನ

Next Post

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಯುವಕನ ಬಂಧನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ