6
  • Latest
ಬಹಿರ್ದೆಸೆಗೆ ಕುಳಿತವನನ್ನು ಪರಚಿದ ಕರಡಿ

ಬಹಿರ್ದೆಸೆಗೆ ಕುಳಿತವನನ್ನು ಪರಚಿದ ಕರಡಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಹಿರ್ದೆಸೆಗೆ ಕುಳಿತವನನ್ನು ಪರಚಿದ ಕರಡಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 19, 2025
in ಸ್ಥಳೀಯ
advt advt advt
ADVERTISEMENT

ಮುಂಡಗೋಡ ತಾಲೂಕು ಕೋಡಂಬಿ ಗ್ರಾ.ಪಂ ವ್ಯಾಪ್ತಿಯ ಹಳ್ಳದಮನೆ ಅರಣ್ಯದಲ್ಲಿ ಬಹಿರ್ದೆಸೆಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಕರಡಿಗಳು ದಾಳಿ ನಡೆಸಿವೆ.

Advertisement. Scroll to continue reading.

ಹಳ್ಳದಮನೆ ನಿವಾಸಿ ದೇವರಾಜ್ ನಿಂಗಪ್ಪ ಡೊಳ್ಳೇಶ್ವರ ಗಾಯಗೊಂಡ ವ್ಯಕ್ತಿ. ಇವರು ತಮ್ಮ ಮನೆಯಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಮಂಜುನಾಥ ಎಂಬವರ ಮನೆಗೆ ತೋಟದ ಕೆಲಸಕ್ಕೆಂದು ಹೊರಟಿದ್ದರು. ಹಳ್ಳದಮನೆ ಅರಣ್ಯದ ಕಾಲು ದಾರಿಯಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಕಾಡಿನಲ್ಲಿದ್ದ ನೀರಿನ ಹೊಂಡದ ಬಳಿ ಬಹಿರ್ದೆಸೆಗೆಂದು ಕುಳಿತಿದ್ದಾಗ ಎರಡು ಕರಡಿಗಳು ಹಿಂಭಾಗದಿಂದ ಬಂದು ದಾಳಿ ನಡೆಸಿವೆ.

Advertisement. Scroll to continue reading.
ADVERTISEMENT
ADVERTISEMENT

ಅದರಲ್ಲಿ ಒಂದು ಕರಡಿ ದೇವರಾಜ್ ಅವರ ಮೈಕೈ ಹೊಟ್ಟೆಯ ಭಾಗದಲ್ಲಿ ಉಗುರುಗಳಿಂದ ಪರಚಿ, ಕಚ್ಚಿ ಗಾಯಗೊಳಿಸಿದೆ. ದೇವರಾಜ ಜೋರಾಗಿ ಕಿರುಚಿಕೊಂಡ ನಂತರ ಕರಡಿಗಳು ಕಾಡಿನೊಳಕ್ಕೆ ಹೋಗಿದ್ದು, ಅಲ್ಲಿಂದ ನಡೆದುಕೊಂಡು ಮುಖ್ಯ ರಸ್ತೆಗೆ ಬಂದಿದ್ದಾರೆ. ಸಂಬಂಧಿಕರು ಹಾಗೂ ಗ್ರಾಮಸ್ಥರು ಆತನನ್ನು ಚಿಕಿತ್ಸೆಗಾಗಿ ಶಿರಸಿ ಮಾರಿಕಾಂಬಾ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಯುವಕನ ಬಂಧನ

Next Post

ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಗೆ ಶಾಸಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ: ಕೋಣೆಮನೆ ಆರೋಪ

Next Post
ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಗೆ ಶಾಸಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ: ಕೋಣೆಮನೆ ಆರೋಪ

ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಗೆ ಶಾಸಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ: ಕೋಣೆಮನೆ ಆರೋಪ

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.